ಹುಬ್ಬಳ್ಳಿ –
ರಾಜ್ಯದಲ್ಲಿಯೇ ಎರಡನೇಯ ದೊಡ್ಡ ಮಹಾನಗರ ಪಾಲಿಕೆ ಯಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ರಾಗಿ ಮಂಜುನಾಥ ಡೊಂಬರ ಅವರನ್ನು ವರ್ಗಾವಣೆ ಮಾಡಲಾಗಿದೆ ಹೌದು ಆಯುಕ್ತ ರಾಗಿದ್ದ ಡಾ ರುದ್ರೇಶ ಘಾಳಿ ಅವರ ವರ್ಗಾವಣೆ ಬೆನ್ನಲ್ಲೇ ಸಧ್ಯ ಈ ಒಂದು ಜಾಗೆಗೆ ಹಿರಿಯ ಕೆಎಎಸ್ ಅಧಿಕಾರಿ ಮಂಜುನಾಥ ಡೊಂಬರ ಅವರನ್ನು ನೇಮಕ ಮಾಡಲಾಗಿದೆ
ದಕ್ಷ ಪ್ರಾಮಾಣಿಕ ಅಧಿಕಾರಿ ಯಾಗಿರುವ ಮಂಜುನಾಥ ಡೊಂಬರ ಅವರನ್ನು ರಾಜ್ಯ ಸರ್ಕಾರ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ರನ್ನಾಗಿ ನೇಮಕ ಮಾಡಲಾಗಿದೆ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಮಂಜುನಾಥ ಡೊಂಬರ ಅವರಿಗೆ ಸಧ್ಯ ಎರಡನೇ ದೊಡ್ಡ ಮಹಾನಗರ ಪಾಲಿಕೆಯ ಜವಾಬ್ದಾರಿ ಯನ್ನು ರಾಜ್ಯ ಸರ್ಕಾರ ನೀಡಿದೆ
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.