This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಧಾರವಾಡ

ಮಾನವೀಯತೆ ಮೆರೆದ ಸಚಿವ ಸಂತೋಷ ಲಾಡ್ – ಪ್ರಯಾಣಿಸುತ್ತಿದ್ದ ದಾರಿಯಲ್ಲಿ ಅಪಘಾತ ನೋಡಿ ಸ್ಪಂದಿಸಿ ಅಗತ್ಯ ನೆರವಿಗೆ ಸೂಚಿಸಿದ ಸಂತೋಷ ಲಾಡ್…..

WhatsApp Group Join Now
Telegram Group Join Now

ಧಾರವಾಡ

ಕಾರ್ಮಿಕ ಸಚಿವ ಸಂತೋಷ ಲಾಡ್ ಮಾನವೀ ಯತೆ ಮೆರೆದಿದ್ದಾರೆ ಹೌದು  ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌  ಅಳ್ನಾವರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿ ಸಲಾಗಿದ್ದ ಸಾರ್ವಜನಿಕ ಕುಂದುಕೊರತೆ ಸಭೆ ಗಳಲ್ಲಿ ಪಾಲ್ಗೊಂಡು ಧಾರವಾಡಕ್ಕೆ ಮರಳುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಅಪಘಾತವಾದ ಸ್ಥಳಕ್ಕೆ ತೆರಳಿ ಪೊಲೀಸರಿಂದ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು

ಸಚಿವ ಲಾಡ್‌ ಅವರು, ಅರವಟಿಗೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಮುಗಿಸಿ ಧಾರವಾಡಕ್ಕೆ ವಾಪಸ್ಗಾಗುತ್ತಿದ್ದರು.ಈ ವೇಳೆ ಕಾರು ಅಪಘಾತಕ್ಕೀಡಾಗಿ ಮಹಿಳೆಯೊಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದರು.

ಅಪಘಾತದ ಕುರಿತು ಮಾಹಿತಿ ಪಡೆದ ಸಚಿವರು ಅಗತ್ಯ ನೆರವು ಒದಗಿಸುವಂತೆ ಪೊಲೀಸರಿಗೆ ಸೂಚಿಸಿ ನಂತರ ಪ್ರಯಾಣ ಮುಂದುವರಿಸಿದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk