ನಾನಾಗಿದ್ದರೆ ಅರ್ಧ ಗಂಟೆಯಲ್ಲಿ ವರ್ಗಾವಣೆಯನ್ನು ಮುಗಿಸಿ ಬಿಡುತ್ತಿದ್ದೆ – ವರ್ಗಾವಣೆಯನ್ನು ದೊಡ್ಡ ಸಮಸ್ಯೆಯನ್ನಾಗಿ ಮಾಡಿಕೊಂಡಿದ್ದಾರೆ – ಸಭಾಪತಿ ಬಸವರಾಜ ಹೊರಟ್ಟಿ…..

Suddi Sante Desk

ಹುಬ್ಬಳ್ಳಿ –

ರಾಜ್ಯದಲ್ಲಿ ದಿನದಿಂದ ದಿನಕ್ಕೆ ದೊಡ್ಡ ಸಮಸ್ಯೆ ಯಾಗುತ್ತಿರುವ ಶಿಕ್ಷಕರ ವರ್ಗಾವಣೆ ವಿಚಾರ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಈ ಒಂದು ವರ್ಗಾವಣೆ ಪ್ರಕ್ರಿಯೆ ದೊಡ್ಡದಾದ ಸಮಸ್ಯೆಯೇನು ಅಲ್ಲ ಆದರೆ ಇದನ್ನು ದೊಡ್ಡ ಸಮಸ್ಯೆಯನ್ನಾಗಿ ಮಾಡಿಕೊಂಡಿ ದ್ದಾರೆ

ಅಧಿಕಾರಿಗಳಿಗೆ ತಮಗೆ ಬೇಕು ಬೇಕಾದ ಶಿಕ್ಷಕರನ್ನು ಬೇಕು ಬೇಕಾದಲ್ಲಿ ಹಾಕಿಕೊಳ್ಳುತ್ತಾರೆ ಹೀಗಾಗಿ ಇದೊಂದು ದೊಡ್ಡ ಸಮಸ್ಯೆಯಾಗಿದೆ.ಸಮಸ್ಯೆನೇ ಅಲ್ಲ ವಿನಾಕಾರಣ ಇದನ್ನು ಸಮಸ್ಯೆಯನ್ನಾಗಿ ಮಾಡಿಕೊಂಡಿದ್ದಾರೆ.ಇದರ ಹಿಂದೆ ದೊಡ್ಡದಾದ ತಂತ್ರವಿದೆ ಕೂಡಲೇ ಇದನ್ನು ಸರಿ ಮಾಡಬೇಕು ಹಾಗೇನಾದರು ನಾನೇ ಆಗಿದ್ದರೆ ಇದನ್ನು ಅರ್ಧ ಗಂಟೆಯಲ್ಲಿ ಮಾಡಿ ಮುಗಿಸುತ್ತಿದ್ದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಅಧಿಕಾರಿಗಳ ಮೇಲೆ ಚಾಟಿ ಏಟು ಬೀಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.