ರಾಜ್ಯ ಸರ್ಕಾರಿ ನೌಕರರಿಗೆ ಬಹುಮುಖ್ಯ ಮಾಹಿತಿ – ಈಗಲೇ ಈ ಕೆಲಸ ಮಾಡದಿದ್ದರೆ ಸಂಬಳ ನಿಲ್ಲುತ್ತದೆ‌…..

Suddi Sante Desk
ರಾಜ್ಯ ಸರ್ಕಾರಿ ನೌಕರರಿಗೆ ಬಹುಮುಖ್ಯ ಮಾಹಿತಿ – ಈಗಲೇ ಈ ಕೆಲಸ ಮಾಡದಿದ್ದರೆ ಸಂಬಳ ನಿಲ್ಲುತ್ತದೆ‌…..

ಬೆಂಗಳೂರು

ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ. ಸಂಬಳ ಪ್ಯಾಕೇಜಿನಲ್ಲಿ ನೋಂದಾವಣಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.ಎಲ್ಲಾ ಅರ್ಹ ಅಧಿಕಾರಿ ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಈ ಕೆಳಗೆ ಸೂಚಿಸಿದಂತೆ ಸಂಬಳ ಪ್ಯಾಕೇಜುಗಳಲ್ಲಿ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ಸರ್ಕಾರವು ಯೋಚಿಸಿದ್ದು ಕೆಲವೊಂದಿಷ್ಟು ನಿಯಮ ಗಳ ಕುರಿತು ಮಾಹಿತಿ ಯೊಂದಿಗೆ ಆದೇಶವನ್ನು ಮಾಡಲಾಗಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.