ಧಾರವಾಡದಲ್ಲಿ ಶಾಸಕ ಅರವಿಂದ ಬೆಲ್ಲದ ಕಾಮಗಾರಿ ಗಳಿಗೆ ಭೂಮಿ ಪೂಜೆ – ಜಿಲ್ಲಾಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತಿ…..

Suddi Sante Desk

ಹುಬ್ಬಳ್ಳಿ ಧಾರವಾಡ –

ಶಾಸಕ ಅರವಿಂದ ಬೆಲ್ಲದ ಅವರ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಲವು ಅಭಿವೃದ್ಧಿ ಕಾಮಗಾರಿ ಗಳಿಗೆ ಭೂಮಿ ಪೂಜಾ ಕಾರ್ಯಕ್ರ ಮ ಗಳು ಮುಂದುವರೆದಿವೆ.ಹೌದು ಧಾರವಾಡ ಶಹರದ ವಾರ್ಡ ನಂ 11ರ ಮೇಲಿನ ನಾರಾಯಣಪುರದ ಒಳ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸಂಜಯ್ ಕಪಟಕರ್, ಮಂಡಲ ಅಧ್ಯಕ್ಷರಾದ ಬಸವರಾಜ ಗರಗ,ಮಾಜಿ ಮಹಾಪೌರರಾದ ಶ್ರೀಮತಿ ಪೂರ್ಣಾ ಪಾಟೀಲ್,ಪಾಲಿಕೆ ಸದಸ್ಯರಾದ ಮಂಜುನಾಥ್ ಬಟ್ಟೆಣ್ಣವರ,ಸುಧೀರ್ ಪಾಟೀಲ್ ಸೇರಿದಂತೆ ಸ್ಥಳೀಯ ನಾಗರಿಕರು ಹಾಗೂ ಗುರು ಹಿರಿಯರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.