ಧಾರವಾಡದ ಕೃಷಿ ವಿಶ್ವವಿದ್ಯಾ ಲಯದ ಮುಂದೆ ಎರಡು ಕಾರುಗಳ ನಡುವೆ ಅಪಘಾತ ತಪ್ಪಿತು ದೊಡ್ಡ ಅವಘಡ……

Suddi Sante Desk

ಧಾರವಾಡ –

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ‌ ನಗರದ ಕೃಷಿ ವಿಶ್ವವಿದ್ಯಾ ಲಯದ ಮುಂದೆ ಈ ಒಂದು ಅಪಘಾತ ನಡೆದಿದ್ದು ಅಪಘಾತದ ರಭಸಕ್ಕೆ ಒಂದು ಕಾರು ಪಲ್ಟಿಯಾಗಿ ಬಿದ್ದರೆ ಇನ್ನೂ ಮತ್ತೊಂದು ಕಾರು ನುಜ್ಜು ಗುಜ್ಜಾಗಿದೆ.

ಇನ್ನೂ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಪ್ರಮಾಣದಲ್ಲಿ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಯಾಗಿಲ್ಲ ಇತ್ತ ಸುದ್ದಿ ತಿಳಿದ ಧಾರವಾಡ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.