ಹಳೇ ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು ಕ್ಷುಲಕ‌ ಕಾರಣಕ್ಕೆ ಯುವಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

Suddi Sante Desk

ಹುಬ್ಬಳ್ಳಿ –

ಕ್ಷುಲಕ ಕಾರಣಕ್ಕೆ ಯುವಕರಿಬ್ಬರ ಮೇಲೆ ಮಾರಕಾಸ್ತ್ರಗ ಳಿಂದ ಹಲ್ಲೆ ನಡೆಸಿದ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.ನಗರದ ಆನಂದ ನಗರದ ದಲ್ಲಿ ಈ ಒಂದು ಘಟನೆ ನಡೆದಿದ್ದು ಜೈಲಾನಿ ಶೇಖ ಹಾಗೂ ಜಾವೀದ ಶೇಖ ಎಂಬುವವರ ಮೇಲೆ ಕ್ಷುಲಕ ಕಾರಣಕ್ಕೆ 6-7 ಜನ ಯುವ ಕರು ಹಲ್ಲೆ ನಡೆಸಿದ್ದಾರೆ.

ಘಟನೆಯಲ್ಲಿ‌ ತೀವ್ರವಾಗಿ ಗಾಯಗೊಂಡ ಯುವಕರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗು ತ್ತಿದೆ.

ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,‌ಪೊಲೀಸರು ತನಿಖೆ ಕೈಗೊಂಡಿ ದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.