ನಿರಂತರ ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ನೀಡಿ ಶಿಕ್ಷಕ ಇಲಾಖೆಯ ಆಯುಕ್ತರಿಂದ ರಾಜ್ಯದ DC ಗಳಿಗೆ ಸೂಚನೆ…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಈ ಒಂದು ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಮಳೆಯಲ್ಲಿ ಶಾಲೆಗಳಿಗೆ ಹೋಗಲು ತೊಂದರೆ ಆಗಬಹುದು ಈ ಒಂದು ಹಿನ್ನೆಲೆ ಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯದ ಜಿಲ್ಲಾಧಿಕಾರಿಗಳಿಗೆ ರಜೆ ನೀಡುವಂತೆ ಸೂಚನೆ ನೀಡಿದ್ದಾರೆ

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಆಗುತ್ತಿದ್ದು ಹೀಗಾಗಿ ವಿದ್ಯಾರ್ಥಿಗಳಿಗೆ ಈ ಒಂದು ಸಮಯದಲ್ಲಿ ಹೋಗಲು ತೊಂದರೆ ಆಗಬಹುದು ಈ ಒಂದು ಹಿತದೃಷ್ಟಿಯಿಂದ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕನ ಮಾಡಿ ರಜೆಯನ್ನು ಘೋಷಣೆ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆಯ ಆಯುಕ್ತರಾದ ಆರ್ ವಿಶಾಲ್ ಅವರು ಸೂಚನೆ ನೀಡಿ ಪತ್ರವನ್ನು ಬರೆದಿ ದ್ದಾರೆ

ವೆಂಕಟೇಶ್ ಸುದ್ದಿ ಸಂತೆ ಡೆಸ್ಕ್

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.