ಹುಬ್ಬಳ್ಳಿಯ ಇಂಗಳಹಳ್ಳಿ ಬಳಿ ಏಕಾಏಕಿ ಯಾಗಿ ಬಂದ ಬೆಣ್ಣೆ ಹಳ್ಳ ಕೊಚ್ಚಿಕೊಂಡು ಹೋದ ಒರ್ವ 20 ಕ್ಕೂ ಹೆಚ್ಚು ಜನರ ರಕ್ಷಣೆ ಇನ್ಸ್ಪೆಕ್ಟರ್ ರಮೇಶ ಗೋಕಾಕ್ ತಹಶಿಲ್ದಾರ ಪ್ರಕಾಶ ನಾಶಿ ಮಿಂಚಿನ ಸಂಚಾರ…..

Suddi Sante Desk

ಹುಬ್ಬಳ್ಳಿ –

ಹುಬ್ಬಳ್ಳಿಯ ಇಂಗಳಹಳ್ಳಿ ಬಳಿ ಏಕಾಏಕಿ ಯಾಗಿ ತುಂಬಿ ಬಂದಿದೆ ಬೆಣ್ಣೆ ಹಳ್ಳ ಹೀಗಾಗಿ ರಸ್ತೆಯಲ್ಲಿ ಹೋಗುತ್ತಿದ್ದ ಹಲವರು ಸಿಲುಕಿ ಕೊಂಡಿದ್ದು ಒರ್ವ ಕೊಚ್ಚಿಕೊಂಡು ಹೋಗಿದ್ದಾನೆ.

ಹೌದು ಹಳ್ಳದ ಮಧ್ಯದಲ್ಲಿ ಸಿಲುಕಿಕೊಂಡ 25 ಕ್ಕೂ ಹೆಚ್ಚು ಜನರ ವಿಚಾರ ತಿಳಿದ ಹುಬ್ಬಳ್ಳಿಯ ಗ್ರಾಮೀಣ ತಹಶಿಲ್ದಾರ ಪ್ರಕಾಶ ನಾಶಿ ಮತ್ತು ಇನ್ಸ್ಪೆಕ್ಟರ್ ರಮೇಶ ಗೋಕಾಕ್ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾರ್ಯಾ ಚರಣೆ ಮಾಡಿ ರಕ್ಷಣೆ ಮಾಡಿದರು

ಇನ್ನೂ ಸಧ್ಯ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಒರ್ವ ಇವನಿಗಾಗಿ ಶೋಧವನ್ನು ಮಾಡಲಾಗುತ್ತಿದ್ದು ಹುಬ್ಬಳ್ಳಿಯ ಇಂಗಳಹಳ್ಳಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.

ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ಗೋಕಾಕ್ ಮತ್ತು ತಹಶಿಲ್ದಾರ ನಾಶಿ ಸ್ಥಳಕ್ಕೆ ಆಗಮಿಸಿ ಕೂಡಲೇ ಕಾರ್ಯಾಚರಣೆ ಮಾಡಿ 20 ಕ್ಕೂ ಹೆಚ್ಚು ಜನರ ರಕ್ಷಣೆ ಮಾಡಿದರು.ಸಧ್ಯ ಸ್ಥಳದಲ್ಲೇ ಬೀಡು ಬಿಟ್ಟಿದ್ದು ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.