JDS ಯುವ ಮುಖಂಡ ಆತ್ಮಹತ್ಯೆ ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾದ ಪ್ರದೀಪ್…..

Suddi Sante Desk

ಮೈಸೂರು –

ಜೆಡಿಎಸ್ ಪಕ್ಷದ ಯುವ ಮುಖಂಡನೊರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿ ನಲ್ಲಿ ನಡೆದಿದೆ.ನಗರದ ಬೆಳವಾಡಿ ಶಿವಮೂರ್ತಿ ಪುತ್ರ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ‌.

32 ವಯಸ್ಸಿನ ಪ್ರದೀಪ್ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದು ಅಪಾರ್ಟ್ಮೆಂಟ್ ಒಂದರಲ್ಲಿ ಈ ಒಂದು ಘಟನೆ ನಡೆದಿದೆ.ಕಳೆದ ರಾತ್ರಿ ಮರಟಿಕ್ಯಾತನ ಹಳ್ಳಿಯ ಅಪಾರ್ಟ್‌ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂ ಡಿದ್ದಾರೆ‌.ಇನ್ನೂ ಸಾವಿಗೆ ನಿಖರವಾದ ಮಾಹಿತಿ ಕಾರಣ ತಿಳಿದುಬಂದಿಲ್ಲ.ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದು ಕೊಂಡರು.ಇನ್ನೂ ಜಿಲ್ಲಾ ಜೆಡಿಎಸ್ ಖಜಾಂಚಿ ಆಗಿದ್ದಾರೆ ಬೆಳವಾಡಿ ಶಿವಮೂರ್ತಿ ಪ್ರದೀಪ್ ತಾಯಿ ಭಾಗ್ಯ ಶಿವ ಮೂರ್ತಿ ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಗಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.