ಅಬಕಾರಿ ಉಪ ಆಯುಕ್ತರಾಗಿ ಕೆ ಪ್ರಶಾಂತ್ ಕುಮಾರ ಅಧಿಕಾರ ಸ್ವೀಕಾರ

Suddi Sante Desk

ಧಾರವಾಡ –

ಧಾರವಾಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾಗಿ ಕೆ ಪ್ರಶಾಂತ್ ಕುಮಾರ್ ಅಧಿಕಾರ ಸ್ವೀಕರಿಸಿದರು. ಮೊದಲಿದ್ದ ಆಯುಕ್ತರ ವರ್ಗಾವಣೆ ಹಿನ್ನಲೆಯಲ್ಲಿ ವರ್ಗಾವಣೆಗೊಂಡ ಪ್ರಶಾಂತ್ ಕುಮಾರ್ ಅಧಿಕಾರ ವಹಿಸಿಕೊಂಡರು .

ರಾಯಚೂರು ನಿಂದ ಧಾರವಾಡ ಅಬಕಾರಿ ಇಲಾಖೆಗೆ ವರ್ಗಾವಣೆಗೊಂಡ ಇವರು ಕಚೇರಿಯಲ್ಲಿ ಸರಳವಾಗಿ ಅಧಿಕಾರವನ್ನು ವಹಿಸಿಕೊಂಡರು. ಇನ್ನೂ ಹೊಸದಾಗಿ ಆಗಮಿಸಿದ ಹಿನ್ನಲೆಯಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಗಳು ಸೇರಿದಂತೆ ಹುಬ್ಬಳ್ಳಿ ಧಾರವಾಡ ಹೊಟೇಲ್ ವೈನ್ ವ್ಯಾಪಾರಸ್ಥರು ಸಂಘದವರು ಸ್ವಾಗತಿಸಿದರು. ಮಹೇಶ್ ಶೆಟ್ಟಿ, ಮೆಹರವಾಡೆ ಸೇರಿದಂತೆ ಹಲವರು ನೂತನ ಆಯುಕ್ತರನ್ನು ಸ್ವಾಗತಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.