ನವೆಂಬರ್ 11 ರಿಂದ ಹಾವೇರಿ ಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಮುಹೂರ್ತ ಘೋಷಣೆ ಮಾಡಿದ CM…..

Suddi Sante Desk

ಬೆಂಗಳೂರು –

ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾ ನಿಸಿದ್ದು ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ ಉದ್ಘಾಟಿಸಿ ಮಾತನಾ ಡಿದ ಸಿಎಂ ಬೊಮ್ಮಾಯಿ,ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇ ಳನ ನಡೆಸಲು ತೀರ್ಮಾನಿಸಿದ್ದು ಹಿರಿಯ ಕವಿ ಡಾ. ದೊಡ್ಡ ರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೆಲಸದ ದಿನಗಳನ್ನು ಬಳಕೆ ಮಾಡದೆ ನಿಗದಿತ ಈ ಮೂರು ರಜೆಯ ದಿನಗಳಲ್ಲಿ ಸಾಹಿತ್ಯದ ಉತ್ಸವವನ್ನು ಮಾಡಲು ತೀರ್ಮಾನಿಸಿದ್ದೇವೆ. ಹಿರಿಯ ಕವಿ ಡಾ.ದೊಡ್ಡರಂಗೇಗೌ ಅವರ ಸರ್ವಾಧ್ಯಕ್ಷತೆ ಯಲ್ಲಿ ಭುವನೇಶ್ವರಿಯ ಉತ್ಸವ ನಡೆಯಲಿದೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.