This is the title of the web page
This is the title of the web page

Live Stream

[ytplayer id=’1198′]

October 2024
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

ಉಪ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಪಕ್ಷಗಳ ಯಾವುದೇ ಆಟ ನಡೆಯೋದಿಲ್ಲ ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ – ಕಾಂಗ್ರೆಸ್ ಪಕ್ಷವನ್ನು ಮತದಾರರು ಪ್ರಭುಗಳು ಅಪ್ಪಿಕೊಂಡು ವಿಜಯದ ಆಶೀರ್ವಾದ ಮಾಡಲಿದ್ದಾರೆಂದ ಗಂಗಾಧರ ದೊಡವಾಡ…..

ಉಪ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಪಕ್ಷಗಳ ಯಾವುದೇ ಆಟ ನಡೆಯೋದಿಲ್ಲ ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ – ಕಾಂಗ್ರೆಸ್ ಪಕ್ಷವನ್ನು ಮತದಾರರು ಪ್ರಭುಗಳು ಅಪ್ಪಿಕೊಂಡು ವಿಜಯದ ಆಶೀರ್ವಾದ ಮಾಡಲಿದ್ದಾರೆಂದ ಗಂಗಾಧರ ದೊಡವಾಡ…..
WhatsApp Group Join Now
Telegram Group Join Now

ಹುಬ್ಬಳ್ಳಿ

ಕರ್ನಾಟಕದ ಮೂರೂ ವಿಧಾನಸಭಾ ಉಪ ಚುನಾವಣೆ ಯಲ್ಲಿ ಬಿಜೆಪಿ ಜೆಡಿಎಸ್ ಪಕ್ಷಗಳ ಯಾವುದೇ ಆಟ ನಡೆಯೋದಿಲ್ಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯ ಸಾಧಿಸುವರು ಚುನಾವಣೆ ನಂತರ ರಾಜ್ಯ ಬಿಜೆಪಿಯ ನಾಯಕತ್ವ ಚಿತ್ರಣ ಬದಲಾ ಗುವುದು ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ ಹೇಳಿದ್ದಾರೆ

ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ ಅವರು ಮನೆ ಒಂದು ಬಾಗಿಲು ಮೂರು ಎಂಬಂತೆ ಭಾರತೀಯ ಜನತಾ ಪಕ್ಷದಲ್ಲಿ ಜೆಡಿಎಸ್ ನಲ್ಲಿ ನಾಯಕತ್ವದ ಕೊರತೆ ಯಿಂದಾಗಿ ಕಿತ್ತಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಇದನ್ನು ರಾಜ್ಯದ ಮತದಾರರು ಅವಲೋಚಿಸುತ್ತಿದ್ದಾರೆ ಎಂತಹುದೇ ಕಷ್ಟ ಅನುಭವಿಸಿದರೂ ಪಂಚ ಗ್ಯಾರಂಟಿ ಗಳನ್ನು ಅನುಷ್ಠಾನಗೊಳಿಸಿದ ಕಾಂಗ್ರೆಸ್ ಪಕ್ಷವನ್ನು ಮತದಾರರು ಪ್ರಭುಗಳು ಅಪ್ಪಿಕೊಂಡು ವಿಜಯದ ಆಶೀರ್ವಾದ ಮಾಡುವರೆಂದು ಗಂಗಾಧರ ದೊಡವಾಡ ಆಶಯ ವ್ಯಕ್ತಪಡಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk