This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಜನ್ಮ ದಿನೋತ್ಸವ ಆಚರಣೆಗೆ ಒತ್ತಾಯ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರಾಯಣ್ಣ ಅಭಿಮಾನಿ ಬಳಗದಿಂದ ಮನವಿ…..

WhatsApp Group Join Now
Telegram Group Join Now

ಧಾರವಾಡ –

ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಜನ್ಮ ದಿನೋತ್ಸವವನ್ನು ಆಚರಣೆ ಮಾಡಬೇಕು. ಈ ಒಂದು ಕುರಿತಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಆದೇಶವನ್ನು ಮಾಡುವಂತೆ ಒತ್ತಾಯಿಸಿ ಧಾರವಾಡದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರಾಯಣ್ಣ ಅಭಿಮಾನಿ ಬಳಗದಿಂದ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅವರಿಗೆ ಮನವಿಯನ್ನು ನೀಡಲಾಯಿತು.

ಸುರೇಶ್ ಗೋಕಾಕ್ ಮಾರ್ಗದರ್ಶನದಲ್ಲಿ ಮಂಜುನಾಥ ಹಂಚಿನಮನಿ ನೇತ್ರತ್ವದಲ್ಲಿ ಈ ಒಂದು ಮನವಿಯನ್ನು ಸಲ್ಲಿಸಲಾಯಿತು.ಈ ಒಂದು ಸಮಯದಲ್ಲಿ ನಾಗರಾಜ ಹಂಚಿನಮನಿ,ಈಶ್ವರ್ ಸಲ್ಲೋಳಿ, ಮುತ್ತು ಹಂಚಿನಮನಿ, ಮಂಜುನಾಥ್ ಹಾದಿಮನಿ, ಶಿವು ಪೂಜಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಶಾಸಕ ಅಮೃತ ದೇಸಾಯಿ ಅವರಿಗೆ ಮನವಿ ನೀಡಿ ಬೇಡಿಕೆ ಈಡೇರಿಸುವಂತೆ ಒತ್ತಾಯವನ್ನು ಮಾಡಿ ಧ್ವನಿ ಎತ್ತುವಂತೆ ಆಗ್ರಹ ವನ್ನು ಮಾಡಿದರು.


Google News

 

 

WhatsApp Group Join Now
Telegram Group Join Now
Suddi Sante Desk