ಶಿಕ್ಷಕರ ಸಮಸ್ಯೆ ಗಳ ಕುರಿತು ಶಿಕ್ಷಣ ಸಚಿವರ ಭೇಟಿಯಾದ KSPSTA ನಾಯಕರು – ಸೂಕ್ತ ಕ್ರಮದ ಭರವಸೆ…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿನ ಶಿಕ್ಷಕರ ಸಮಸ್ಯೆಗಳ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆಯ ನಾಯಕರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರನ್ನು ಭೇಟಿಯಾಗಿ ಚರ್ಚೆಯನ್ನು ಮಾಡಿ ದರು.ಬೆಂಗಳೂರಿನಲ್ಲಿ ಭೇಟಿಯಾದ ಸಂಘಟನೆಯ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ನೇತೃತ್ವದಲ್ಲಿ ಭೇಟಿಯಾಗಿ ಚರ್ಚೆ ಮಾಡಿದರು

ಇದೇ ವೇಳೆ ಶಿಕ್ಷಕರ ಎಲ್ಲಾ ರೀತಿಯ ಸಮಸ್ಯೆಗಳನ್ನು ಕೂಡಲೇ ಪರಿಹಾರ ಮಾಡಲು ಒತ್ತಾಯವನ್ನು ಮಾಡಿದರು ಕಳೆದ ಹಲವಾರು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ಎಲ್ಲಾ ರೀತಿಯ ಸಮಸ್ಯೆ ಗಳಿಗೆ ಸ್ಪಂದಿಸಿ ಪರಿಹಾರಕ್ಕೆ ಒತ್ತಾಯವನ್ನು ಮಾಡಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.