ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಯುವ ನಾಯಕ ಮಹೇಶ್ ಟೆಂಗಿನಕಾಯಿ ಅವರ ಪ್ರಚಾರ ಜೋರಾಗಿದೆ ಹೌದು ಈಗಾಗಲೇ ಕಾಲಿಗೆ ಚಕ್ರವನ್ನು ಕಟ್ಟಿಕೊಂಡು ಸುತ್ತಾಡುತ್ತಿರುವ ಮಹೇಶ್ ಟೆಂಗಿನಕಾಯಿ ಬಿಡುವಿಲ್ಲದೆ ಸುತ್ತಾಡು ತ್ತಿದ್ದಾರೆ.
ಹುಬ್ಬಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾಯಿಪಲ್ಲೆ ವ್ಯಾಪಾರಸ್ಥರೊಂದಿಗೆ ಪ್ರಚಾರ ಸಭೆ ನಡೆಸಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿ ಸುವಂತೆ ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಮಲ್ಲಿಕಾರ್ಜುನ ಗುಂಡೂರ,ರಾಜಣ್ಣ ಕೊರವಿ, ಚನ್ನು ಹೊಸಮನಿ,ಪೂರ್ವ ಕ್ಷೇತ್ರದ ಅಭ್ಯರ್ಥಿ ಗಳಾದ ಡಾ.ಕ್ರಾಂತಿ ಕಿರಣ, ಪ್ರಮುಖರಾದ ಚಂದ್ರಶೇಖರ ಗೋಕಾಕ,ಅಷ್ಫಾಕ್ ಬಿಜಾಪುರಿ, ಸಂಶುದ್ದೀನ್ ಧಾರವಾಡ,ದಾವಲಸಾಬ್ ಧಾರವಾಡ, ಬಸವರಾಜ ಯಕಲಾಸಪೂರ, ಮೌಲಾಸಾಬ್ ಮುಲ್ಲಾ ಹಾಗೂ ಇತರರು ಉಪಸ್ಥಿತರಿದ್ದರು..
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..