This is the title of the web page
This is the title of the web page

Live Stream

[ytplayer id=’1198′]

December 2023
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ಮಂಜುನಾಥ ಅಜಗೊಂಡ ಗೆ ತೆಲಂಗಾಣ ಚುನಾವಣೆಯ ಉಸ್ತುವಾರಿ ಜವಾಬ್ದಾರಿ – ಮಂಡಲ್ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಆದೇಶ ಮಾಡಿದ ಹೈಕಮಾಂಡ್…..

WhatsApp Group Join Now
Telegram Group Join Now

ತೆಲಂಗಾಣ

ಮಂಜುನಾಥ ಅಜಗೊಂಡ ಗೆ ತೆಲಂಗಾಣ ಚುನಾವಣೆಯ ಉಸ್ತುವಾರಿ ಜವಾಬ್ದಾರಿ – ಮಂಡಲ್ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಆದೇಶ ಮಾಡಿದ ಹೈಕಮಾಂಡ್

ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೇಸ್ ಸಮಿತಿಯ ಕಾರ್ಯದರ್ಶಿ ಮಂಜುನಾಥ ಅಜಗೊಂಡ ಅವರಿಗೆ ಮಹತ್ವದ ಜವಾಬ್ದಾರಿ ಯನ್ನು ನೀಡಲಾಗಿದೆ.ಹೌದು ಈಗಾಗಲೇ ಪಕ್ಷ ಸಂಘಟನೆ ಸೇರಿದಂತೆ ಹಲವಾರು ವಿಚಾರಗಳಲ್ಲಿ ಸಾಕಷ್ಟು ಜನಪರ ಕೆಲಸ ಕಾರ್ಯಗಳನ್ನು ಮಾಡಿ ರುವ ಇವರಿಗೆ ತೆಲಂಗಾಣ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ.

2023 ರ ಚುನಾವಣೆಗೆ ನಾಗರ ಕರ್ನೂಲ್ ವಿಧಾನಸಭಾ ಕ್ಷೇತ್ರದ ಮಂಡಲ್ ಉಸ್ತುವಾರಿ ಜವಾಬ್ಹಾರಿಯನ್ನು ನೀಡಿ ಮಂಜುನಾಥ ಅವರನ್ನು ನೇಮಕ ಮಾಡಲಾಗಿದೆ.ಅತ್ತ ಆದೇಶ ಹೊರಬೀಳುತ್ತಿದ್ದಂತೆ ಇತ್ತ ಮಂಜುನಾಥ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ.

ನೇಮಕಗೊಂಡ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಮಂಜುನಾಥ ಅಜಗೊಂಡ ನೇಮಕ ಮಾಡಿ ಸಧ್ಯ ಆಧೇಶವನ್ನು ಮಾಡಲಾಗಿದ್ದು ಮಂಜುನಾಥರ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

ಸುದ್ದಿ ಸಂತೆ ನ್ಯೂಸ್ ತೆಲಂಗಾಣ…..


Google News

 

 

WhatsApp Group Join Now
Telegram Group Join Now
Suddi Sante Desk