This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ಕಮಲ ಹೊರೆ ಇಳಿಸಿ ಕೈ ಹೊರೆ ಹೊತ್ತುಕೊಂಡ ಹಲವರು – ಮಾಜಿ ಶಾಸಕರಾದ ಯು ಬಿ ಬಣಕಾರ,ಮಲ್ಲಿಕಾರ್ಜುನ ರೋಣಿ ಸೇರಿದಂತೆ ಹಲವರು ಕಾಂಗ್ರೇಸ್ ಪಕ್ಷದ ಸೇರ್ಪಡೆ

ಕಮಲ ಹೊರೆ ಇಳಿಸಿ ಕೈ ಹೊರೆ ಹೊತ್ತುಕೊಂಡ ಹಲವರು – ಮಾಜಿ ಶಾಸಕರಾದ ಯು ಬಿ ಬಣಕಾರ,ಮಲ್ಲಿಕಾರ್ಜುನ ರೋಣಿ ಸೇರಿದಂತೆ ಹಲವರು ಕಾಂಗ್ರೇಸ್ ಪಕ್ಷದ ಸೇರ್ಪಡೆ
WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲ ದಿನಗಳು ಬಾಕಿ ಇರುವಾಗಲೇ ಈಗಲೇ ಪಕ್ಷಾಂತರ ಪರ್ವ ಆರಂಭಗೊಂಡಿದ್ದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ಕಾಂಗ್ರೇಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ ಹೌದು ಬಿಜೆಪಿಯ ಓರ್ವ ಹಾಗೂ ಜೆಡಿಎಸ್ ನ ಮೂವರು ನಾಯಕರು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ

ಹಿರೇಕೇರೂರು ಬಿಜೆಪಿ ಮಾಜಿ ಶಾಸಕ ಯು ಬಿ ಬಣಕಾರ್, ತುಮಕೂರು ಗ್ರಾಮಾಂತರ ಜೆಡಿಎಸ್ ಮಾಜಿ ಶಾಸಕ ಎಚ್ ನಿಂಗಪ್ಪ, ಬಿಜಾಪುರದ ಮಲ್ಲಿಕಾರ್ಜುನ ರೋಣಿ ಹಾಗೂ ಕೂಡ್ಲಗಿಯ ಜೆಡಿಎಸ್ ಮುಖಂಡ ಡಾ. ಎನ್ ಟಿ ಶ್ರೀನಿವಾಸ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷದ ಮುಖಂಡರ ಸಮ್ಮಖ ದಲ್ಲಿ ಸೇರ್ಪಡೆಯಾದರು.ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಹಾಗೂ ಇತರ ನಾಯಕರು ಪಕ್ಷದ ಬಾವುಟ ನೀಡಿ ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂ ಡರು.

ಅಂತೆಯೇ ಕಾಂಗ್ರೆಸ್ ಪಕ್ಷ ಸಿದ್ಧಾಂತ, ನಾಯಕತ್ವ ನಂಬಿ ಬಿಜೆಪಿ, ಜೆಡಿಎಸ್ ತೊರೆದು, ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಬಣಕಾರ್ ಅವರು ಬಿಜೆಪಿ ತೊರೆದು ಬೇಷರತ್ತಾಗಿ ಪಕ್ಷ ಸೇರುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲರನ್ನೂ ಸ್ವಾಗತಿಸಿ ಶುಭವಾ ಗಲಿ ಎಂದು ಹಾರೈಸಿದರು.

ಸುದ್ದಿ ಸಂತೆ ನ್ಯೂಸ್……


Google News

 

 

WhatsApp Group Join Now
Telegram Group Join Now
Suddi Sante Desk