ಬೆಂಗಳೂರು –
ಹಾವೇರಿ,ಧಾರವಾಡ,ಗದಗ ಕ್ಷೇತ್ರಗಳಿಂದ ಕೈ ಪಕ್ಷದ ಅಭ್ಯರ್ಥಿಯಾಗಿ ಸಲೀಂ ಅಹ್ಮದ್ ಅವರನ್ನು ಘೋಷಣೆ ಮಾಡಲಾಗಿದೆ.ಹೌದು ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ ಮಾಡಿದರು. ಅಧೀಕೃತವಾಗಿ ಘೋಷಣೆ ಮಾಡಿ ಟಿಕೆಟ್ ನೀಡಿದರು
ವಿಧಾನ ಪರಿಷತ್ ಚುನಾವಣೆಗೆ ಅಭ್ಯಥಿ೯ಯಾಗಿ ಆಯ್ಕೆ ಮಾಡಿ ಘೋಷಣೆ ಮಾಡಲಾಗಿದೆ.ಇಂದು ಪಕ್ಷದ ಅಭ್ಯರ್ಥಿ ಯಾಗಿ ಅಧಿಕೃತವಾಗಿ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಇತ್ತ ನಮಗೂ ನಮಗೂ ಟಿಕೆಟ್ ಸಿಗುತ್ತದೆ ಎಂದುಕೊಂಡಿದ್ದ ಹಲವರಿಗೆ ನಿರಾಸೆಯಾಗಿದೆ.