This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

Sports News

ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಅಗಲಿಕೆಗೆ ಕಣ್ಣೀರಾಕಿದ CM – ಕಣ್ಣೀರಾಕುತ್ತಾ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ್ಯ ತುಂಬಿದ ನಾಡದೊರೆ…..

WhatsApp Group Join Now
Telegram Group Join Now

ಬೆಂಗಳೂರು –

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣೀರಾಕಿ ದ್ದಾರೆ.ಆಸ್ಪತ್ರೆಯಿಂದ ಬೆಂಗಳೂರಿನ ನಾಗರಬಾವಿ ನಿವಾಸಕ್ಕೆ ಗುರುಲಿಂಗಸ್ವಾಮಿ ಅವರ ಪಾರ್ಥಿವ ಶರೀರ ವನ್ನು ತರಲಾಯಿತು ನಂತರ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಸಂತಾಪ ವನ್ನು ಸೂಚಿಸಿ ಕಣ್ಣೀರಾಕಿದರು.

ಇದೇ ವೇಳೆ ಅಗಲಿಕೆಗೆ ತೀವ್ರವಾದ ಸಂತಾಪವನ್ನ ಸೂಚಿಸಿದ ಮುಖ್ಯಮಂತ್ರಿ ಯವರು ಕುಟುಂಬದವರೊಂ ದಿಗೆ ಅದರಲ್ಲೂ ಗುರುಲಿಂಗಸ್ವಾಮಿ ಅವರ ಇಬ್ಬರು ಮಕ್ಕಳು ಮತ್ತು ಪತ್ನಿಯೊಂದಿಗೆ ಮಾತನಾಡಿ ಧೈರ್ಯ ಹೇಳಿದರು.

ಪಾರ್ಥಿವ ಶರೀರ ನೋಡುತ್ತಿದ್ದಂತೆ ಕಣ್ಣೀರಾಕಿದ ಬಸವರಾಜ ಬೊಮ್ಮಾಯಿ ಯವರು ಕುಟುಂಬದವರ ದುಖಃದಲ್ಲಿ ಭಾಗಿಯಾಗಿ ಸಾಂತ್ವನ ಹೇಳಿದರು.ಇನ್ನೂ ನಾಳೆ ಬೆಳಿಗ್ಗೆ 10 ಗಂಟೆಗೆ ರಾಮದುರ್ಗ ದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು ಈಗಾಗಲೇ ಬೆಂಗಳೂರಿನಿಂದ ಪಾರ್ಥಿವ ಶರೀರ ಹೊರಟಿದ್ದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.


Google News

 

 

WhatsApp Group Join Now
Telegram Group Join Now
Suddi Sante Desk