This is the title of the web page
This is the title of the web page

Live Stream

[ytplayer id=’1198′]

March 2025
T F S S M T W
 12345
6789101112
13141516171819
20212223242526
2728293031  

| Latest Version 8.0.1 |

ಧಾರವಾಡ

ಸಚಿವ ಸಂತೋಷ ಲಾಡ್ ಹುಟ್ಟು ಹಬ್ಬಕ್ಕಾಗಿ ರಕ್ತದಾನ ಶಿಬಿರ – ಅರ್ಜುನ್ ಪಾಟೀಲ್ ನೇತ್ರತ್ವದಲ್ಲಿ ನಡೆಯಲಿದೆ ಅರ್ಥಪೂರ್ಣ ಕಾರ್ಯಕ್ರಮ…..

ಸಚಿವ ಸಂತೋಷ ಲಾಡ್ ಹುಟ್ಟು ಹಬ್ಬಕ್ಕಾಗಿ ರಕ್ತದಾನ ಶಿಬಿರ – ಅರ್ಜುನ್ ಪಾಟೀಲ್ ನೇತ್ರತ್ವದಲ್ಲಿ ನಡೆಯಲಿದೆ ಅರ್ಥಪೂರ್ಣ ಕಾರ್ಯಕ್ರಮ…..
WhatsApp Group Join Now
Telegram Group Join Now

ಹುಬ್ಬಳ್ಳಿ

ಯೂತ್ ಕಾಂಗ್ರೆಸ್ ಧಾರವಾಡ ಮಹಾನಗರ ಜಿಲ್ಲಾ ಘಟಕದ ನೇತೃತ್ವದಲ್ಲಿ ಉಚಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಈ ಮಹತ್ವಾಕಾಂಕ್ಷಿ ಕಾರ್ಯ ಕ್ರಮವನ್ನು ಕಾರ್ಮಿಕ ಸಚಿವ ಸಂತೋಷ ಲಾಡ್ ಹುಟ್ಟು ಹಬ್ಬದ ಹಿನ್ನೆಲೆ ಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯುವ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಮಹಾನಗರ ಪಾಲಿಕೆಯ ಸದಸ್ಯರಾಗಿರುವ ಅರ್ಜುನ ಪಾಟೀಲ್ ತಿಳಿಸಿದ್ದಾರೆ.

📅 ದಿನಾಂಕ: 27-02-2025
⏰ ಸಮಯ: ಬೆಳಗ್ಗೆ 9:00 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ
📍 ಸ್ಥಳ: ಅನಿಲ್ ಕುಮಾರ್ ಪಾಟೀಲ್ ಅನ್ನಪೂರ್ಣ ನಿಲಯ, ಕಾರವಾರ ರಸ್ತೆ, ಹುಬ್ಬಳ್ಳಿ.

ಈ ಒಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಚಿವ ಸಂತೋಷ್ ಲಾಡ್ – ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಅನಿಲ್ ಕುಮಾರ್ ಪಾಟೀಲ್ – ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷರು ಅಲ್ತಾಫ್ ಹಳ್ಳೂರ್ – ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಅರ್ಜುನ್ ಪಾಟೀಲ್ – ಯೂತ್ ಕಾಂಗ್ರೆಸ್ ಧಾರವಾಡ ಮಹಾನಗರ ಜಿಲ್ಲಾ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ

ಈ ಕಾರ್ಯಕ್ರಮವು ಅರ್ಜುನ್ ಪಾಟೀಲ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು, ಅಪಾರ ಸಂಖ್ಯೆಯಲ್ಲಿ ಯುವಕರು, ಸಮಾಜಸೇವಕರು ಹಾಗೂ ರಕ್ತದಾನಿಗಳು ಭಾಗವಹಿಸಲಿದ್ದಾರೆ‌

ಸರ್ವರಿಗೂ ಹೃತ್ಪೂರ್ವಕ ಆಹ್ವಾನವನ್ನು ಅರ್ಜುನ್ ಪಾಟೀಲ್ಅಧ್ಯಕ್ಷರು ಯೂತ್ ಕಾಂಗ್ರೆಸ್ ಧಾರವಾಡ ಮಹಾನಗರ ಜಿಲ್ಲಾ ಕೋರಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.


Google News

 

 

WhatsApp Group Join Now
Telegram Group Join Now
Suddi Sante Desk