ಸಚಿವ ವಿ ಸುನೀಲ್ ಕುಮಾರ್ ಭೇಟಿಯಾದ ಶಾಸಕ ಅರವಿಂದ ಬೆಲ್ಲದ – ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದ ಶಾಸಕರು…..

Suddi Sante Desk

ಬೆಂಗಳೂರು –

ಕನ್ನಡ ಮತ್ತು ಸಂಸ್ಕೃತ ಇಲಾಖೆ ಮತ್ತು ಇಂಧನ ಇಲಾಖೆಯ ಸಚಿವ ವಿ ಸುನೀಲ್ ಕುಮಾರ್ ಅವರನ್ನು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಭೇಟಿ ಯಾಗಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು

ಹೌದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲಕುಮಾರ ಅವರ ನೂತನ ಕಚೇರಿಗೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ ಶಾಸಕ ಅರವಿಂದ ಬೆಲ್ಲದ ಕೆಲವೊತ್ತು ಮಾತುಕತೆ ನಡೆಸಿ ಪ್ರೀತಿಯಿಂದ ಕ್ಷೇತ್ರದ ಜನತೆಯ ಪರವಾಗಿ ವಯಕ್ತಿಕ ವಾಗಿ ಸನ್ಮಾನಿಸಿ ಗೌರವಿಸಲಾಯಿತು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.