This is the title of the web page
This is the title of the web page

Live Stream

June 2023
T F S S M T W
1234567
891011121314
15161718192021
22232425262728
2930  

| Latest Version 8.0.1 |

ಧಾರವಾಡ

ದುರ್ಗಾದೇವಿಗೆ ಪೂಜೆ ಸಲ್ಲಿಸಿ ಕ್ಷೇತ್ರದಲ್ಲಿ ತಾವು ಮಾಡಿದ ಅಭಿವೃದ್ದಿ ಕಾರ್ಯಗಳ ಭಿತ್ತಿ ಪತ್ರ ನೀಡಿ ಚುನಾವಣೆಯ ಕಹಳೆ ಊದಿದ ಶಾಸಕ_ಅಮೃತ_ದೇಸಾಯಿ – ಅಧಿಕಾರದ 4 ವರ್ಷ 10 ತಿಂಗಳ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳ ಕರಪತ್ರವನ್ನು ನೀಡಿ ಕಮಲದ ಗುರ್ತಿಗೆ ಅತ್ಯಮೂಲ್ಯ ಮತ ನೀಡುವಂತೆ ಕೋರಿದ ಶಾಸಕರು…..


ಧಾರವಾಡ

ರಾಜ್ಯದಲ್ಲಿ ಯಾವಾಗ ಚುನಾವಣೆ ಘೋಷಣೆ ಆಗುತ್ತದೆ ಎಂಬೊದು ಸಾಕಷ್ಟು ಪ್ರಮಾಣದಲ್ಲಿ ಕುತೂಹಲ ಕೆರಳಿಸಿದ್ದು ಈ ನಡುವೆ ಈಗಾಗಲೇ ಎಲ್ಲಾ ರಾಜಕೀಯ ಪಕ್ಷದವರು ಭರ್ಜರಿ ಯಾಗಿ ಚುನಾವಣೆ ಯ ಮೂಡ್ ನಲ್ಲಿ ತೊಡಗಿದ್ದು ಇತ್ತ ಧಾರವಾಡ 71 ಗ್ರಾಮೀಣ ಮತ ಕ್ಷೇತ್ರದಲ್ಲಿ ಶಾಸಕ ಅಮೃತ ದೇಸಾಯಿ ಈಗಲೇ ಪ್ರಚಾರ ಕಾರ್ಯ ಆರಂಭ ಮಾಡಿದ್ದಾರೆ.

ಶಿವಳ್ಳಿ ಗ್ರಾಮದ ಆರಾಧ್ಯ ದೇವತೆಯಾದ ದುರ್ಗಾದೇವಿಗೆ ಪೂಜೆ ಸಲ್ಲಿಸಿ ಕ್ಷೇತ್ರದಲ್ಲಿ ಶಾಸಕ_ಅಮೃತ_ದೇಸಾಯಿ ತಮ್ಮ ಅಧಿಕಾರದ 4 ವರ್ಷ 10 ತಿಂಗಳ ಅವಧಿಯಲ್ಲಿ ಶಿವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಾವು ಮಾಡಿದ ಅಭಿವೃದ್ಧಿ_ಕಾರ್ಯಗಳ_ಕರಪತ್ರ_ಪತ್ರವನ್ನು ನೀಡಿ ಕಮಲದ ಗುರ್ತಿಗೆ ತಮ್ಮ ಅತ್ಯಮೂಲ್ಯ ಮತವನ್ನು ನೀಡಿ ಎಂದು ಮತದಾರರಲ್ಲಿ ಮತ ಯಾಚಿಸಿದರು.

ಗ್ರಾಮದಲ್ಲಿ ಮನೆ ಮನೆಗೂ ತೆರಳಿದ ಶಾಸಕರು ಈಗಲೇ ಭರ್ಜರಿ ಯಾಗಿ ಪ್ರಚಾರ ಕಾರ್ಯವನ್ನು ಆರಂಭ ಮಾಡಿದರು ಈ ಒಂದು ಸಮಯದಲ್ಲಿ ಗ್ರಾಮದ ಗುರು ಹಿರಿಯರು ಪಕ್ಷದ ಕಾರ್ಯಕ ರ್ತರು ಸಾರ್ವಜನಿಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು

ಸುದ್ದಿ ಸಂತೆ ನ್ಯೂಸ್ ಹೆಬ್ಬಳ್ಳಿ.


Google News Join The Telegram Join The WhatsApp

 

 

Suddi Sante Desk

Leave a Reply