ಗರಗ ದಲ್ಲಿ ಮಡಿವಾಳೇಶ್ವರ ಮಠದ ಜೀರ್ಣೋದ್ಧಾರ ಕಾಮಗಾರಿ ಗೆ ಚಾಲನೆ ನೀಡಿದ ಶಾಸಕ ಅಮೃತ ದೇಸಾಯಿ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಪರ್ವ…..

Suddi Sante Desk

ಧಾರವಾಡ –

ಗರಗದ ಗುರುಮಠ ಶ್ರೀ ಮಡಿವಾಳೇಶ್ವರರ ಮಠದ ಜೀರ್ಣೋದ್ಧಾರದ ಕಾಮಗಾರಿಗೆ ಶಾಸಕ ಅಮೃತ ದೇಸಾಯಿ ಭೂಮಿ ಪೂಜೆ ನೆರವೇರಿಸಿದರು

ಈ ಸಂದರ್ಭದಲ್ಲಿ ಅಶೋಕ ದೇಸಾಯಿ ಹಾಗೂ ಗರಗ ಹಂಗರಕಿ ಗ್ರಾಮದ ಗುರುಹಿರಿಯರು ಮತ್ತು ಯುವಕರು ಪಾಲ್ಗೊಂಡಿದ್ದರು.ಇನ್ನೂ ಕ್ಷೇತ್ರದಲ್ಲಿ ಶಾಸಕ ಅಮೃತ ದೇಸಾಯಿ ಅವರ ಅಭಿವೃದ್ಧಿ ಕಾಮಗಾರಿ ಗಳು ಮುಂದು ವರೆದಿವೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.