This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಬಜೆಟ್ ಅಧಿವೇಶನದಲ್ಲಿ ಪಾಲ್ಗೊಂಡ ಶಾಸಕ ಅಮೃತ ದೇಸಾಯಿ……

WhatsApp Group Join Now
Telegram Group Join Now

ಬೆಂಗಳೂರು –

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 8ನೇ ಬಾರಿಗೆ ರಾಜ್ಯ ಬಜೆಟ್ ಮಂಡನೆ ಮಾಡಿದರು. ವಿಧಾನ ಸಭೆಯಲ್ಲಿ ನಾಡಿನ ದೊರೆ ಬಿಎಸ್ ವೈ ಈ ಒಂದು ಬಜೆಟ್ ಮಂಡನೆ ಮಾಡಿದರು.ಇನ್ನೂ ಈ ಒಂದು ಬಜೆಟ್ ಮಂಡನೆ ಅಧಿವೇಶನದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಪಾಲ್ಗೊಂಡರು.

ಎಂಟನೆಯ ಬಾರಿಗೆ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ಒಂದು ಬಜೆಟ್ ಅಧಿವೇಶನದಲ್ಲಿ ಶಾಸಕ ಅಮೃತ ದೇಸಾಯಿ ಪಾಲ್ಗೊಂಡು ಬಜೆಟ್ ಆಲಿಸಿದರು

ಸುಧೀರ್ಘವಾಗಿ ನಡೆದ ಈ ಒಂದು ಬಜೆಟ್ ಮಂಡನಾ ಕಾರ್ಯಕ್ರಮದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರು ಪಾಲ್ಗೊಂಡಿದ್ದು ಕಂಡು ಬಂದಿತು.

ಇದೇ ವೇಳೆ ಬಜೆಟ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು


Google News

 

 

WhatsApp Group Join Now
Telegram Group Join Now
Suddi Sante Desk