This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

Local News

ಕವಲಗೇರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡದಲ್ಲಿ 3 ಜಾನುವಾರು ಸಾವು ಶಾಸಕ ಅಮೃತ ದೇಸಾಯಿ ಭೇಟಿ ಪರಿಹಾರ ವಿತರಣೆ…..

WhatsApp Group Join Now
Telegram Group Join Now

ಧಾರವಾಡ –

ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದಲ್ಲಿ ಬಸಪ್ಪ ಗಂಗೋಜಿ ಎಂಬುವರ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವರ 2 ಎತ್ತು ಮತ್ತು 1 ಆಕಳು ಮೃತಪಟ್ಟ ಹಿನ್ನೆಲೆ ಯಲ್ಲಿ ಶಾಸಕ ಅಮೃತ ದೇಸಾಯಿ ಅವರು ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.ವೈಯಕ್ತಿಕವಾಗಿ 20 ಸಾವಿರ ರೂಪಾಯಿ ನೀಡಿ ಸಹಾಯಧನವಾಗಿ ಪರಿಹಾರದೊಂದಿಗೆ ರೈತ ಬಸಪ್ಪ ಅವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ತಾಲೂಕು ಅಧಿಕಾರಿ ಗಳಿಗೆ ಸರಕಾರದಿಂದ ಸಿಗುವ ವಿವಿಧ ಸೌಲಭ್ಯ ಮತ್ತು ಸವಲತ್ತುಗಳನ್ನು ರೈತರಿಗೆ ಕಲ್ಪಿಸುವಂತೆ ಸೂಚನೆ ನೀಡಿದರು.

ಈ ಸಂಧರ್ಭದಲ್ಲಿ ತಹಶೀಲ್ದಾರ ಸಂತೋಷ ಹಿರೇಮಠ, ಕನಕೂರು ಗ್ರಾಮ ಪಂಚಾಯತ ಉಪಾಧ್ಯಕ್ಷ ಚನ್ನಬಸಪ್ಪ ಕವಳಿ, ಗ್ರಾಮ ಪಂಚಾಯತ ಸದಸ್ಯರಾದ ಮುತ್ತು ಇಂಚಲ, ಅಶೋಕ ನಾವಳ್ಳಿ ಹಾಗೂ ಗ್ರಾಮಸ್ಥರಾದ ತಿಪ್ಪಣ್ಣ ತಿರ್ಲಾ ಪೂರ,ಮಹಾಂತೇಶ ತಿರ್ಲಾಪುರ,ವಿಶ್ವನಾಥ ಕವಳಿ, ಹುವಾಪ್ಪ ಯಮೋಜಿ,ಸಂತೋಷ ಉಪ್ಪಾರ,ಶೇಕಣ್ಣ ಜಪಾಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk