This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

Sports News

ಮುಖ್ಯಮಂತ್ರಿ ಭೇಟಿಯಾದ ಶಾಸಕ ಅಮೃತ ದೇಸಾಯಿ ಕ್ಷೇತ್ರಕ್ಕೆ ಮತ್ತು ಮರಾಠ ಸಮಾಜಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಒತ್ತಾಯ

WhatsApp Group Join Now
Telegram Group Join Now

ಬೆಂಗಳೂರು –

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು.ಬೆಂಗಳೂರಿನ ನಿವಾಸದಲ್ಲಿ ಭೇಟಿಯಾದ ಶಾಸಕರು ಕ್ಷೇತ್ರದ ಅಭಿವೃದ್ದಿಗೆ ಅನುದಾನವನ್ನು ಬಿಡುಗಡೆ ಮಾಡುವಂತೆ ಪತ್ರಗಳನ್ನು ನೀಡಿದರು.ಇದರೊಂದಿಗೆ ಕ್ಷೇತ್ರದಲ್ಲಿನ ಮರಾಠ ಸಮಾಜದ ಜನರ ಏಳಿಗೆಗೆ ಮರಾಠ ಆಭಿವೃದ್ಧಿ ನಿಗಮದಿಂದ ಹೆಚ್ಚಿನ ಅನುದಾನ ಒದಗಿಸಿಬೇ ಕೆಂದು ಮನವಿ ಮಾಡಿದರು.

ಈ ಕುರಿತಂತೆ ಸಮಗ್ರವಾದ ಪತ್ರಗಳನ್ನು ನೀಡಿ ಈ ಕೂಡಲೇ ಅನುದಾನ ಬಿಡುಗಡೆಗೆ ಸೂಚನೆ ನೀಡುವಂತೆ ಒತ್ತಾಯವನ್ನು ಮಾಡಿದರು.ಈ ಸಂಧರ್ಭದಲ್ಲಿ ಮರಾಠ ಆಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪ್ರಕಾಶ ಪಾಗೋಜಿ ಸೇರಿದಂತೆ ಹಲವರು ಉಪಸ್ತಿತರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk