ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ನೀಡಿದ ಶಾಸಕ‌ ಅರವಿಂದ ಬೆಲ್ಲದ ಕ್ಷೇತ್ರದಲ್ಲಿ ಮುಂದುವರೆದ ಅಭಿವೃದ್ಧಿ ಪರ್ವ ಕಾಮಗಾರಿ…..

Suddi Sante Desk

ಹುಬ್ಬಳ್ಳಿ ಧಾರವಾಡ –

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಗಳಿಗೆ ಭೂಮಿ ಪೂಜೆ ಕಾರ್ಯ ಕ್ರಮ ಗಳು ಮುಂದುವರಿದಿದೆ‌.ಹೌದು ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ ಶಹರದ ವಾರ್ಡ ನಂ 10 ರ ಕೆಲಗೇರಿ ಯ ವಿಠ್ಠಲ್ ದೇವಸ್ಥಾನದ ಜೀರ್ಣೋದ್ದಾರದ ಭೂಮಿ ಪೂಜೆಗೆ ಹಾಗೂ ವಾರ್ಡ ನಂ 22 ರ ವಿದ್ಯಾಗಿರಿಯ ಅತ್ತಾರ್ ಅವರ ಮನೆಯ ಹತ್ತಿರ ತೆರೆದ ಚರಂಡಿ ಕಾಮಗಾರಿಗೆ ಭೂಮಿ ಪೂಜೆಗೆ ಶಾಸಕ ಅರವಿಂದ ಬೆಲ್ಲದ ನೆರವೇರಿಸಿದರು

ಈ ಸಂದರ್ಭದಲ್ಲಿ ಹು -ಧಾ ಪಶ್ಚಿಮ ಕ್ಷೇತ್ರದ ಮಂಡಲ ಅಧ್ಯಕ್ಷರಾದ ಬಸವರಾಜ್ ಗರಗ,ಪಾಲಿಕೆ ಸದಸ್ಯರಾದ ಶ್ರೀಮತಿ ಚಂದ್ರಕಲಾ ಕೊಟಬಾಗಿ, ಮುಖಂಡರಾದ ಶಂಕರ್ ಕೊಟ್ರಿ,ರುದ್ರಗೌಡ ಪಾಟೀಲ್ ಸೇರಿದಂತೆ ಸ್ಥಳೀಯ ನಾಗರಿಕರು ಹಾಗೂ ಗುರು ಹಿರಿಯರು ಉಪಸ್ಥಿತರಿದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.