ಹೃದಯಾಘಾತದಿಂದ ನಿಧನರಾದ ASI – ಕರ್ತವ್ಯ ಮುಗಿಸಿಕೊಂಡು ಮನೆಗೆ ಹೊರಟಿದ್ದ ಮುರಳೀಧರ್…..

Suddi Sante Desk
ಹೃದಯಾಘಾತದಿಂದ ನಿಧನರಾದ ASI – ಕರ್ತವ್ಯ ಮುಗಿಸಿಕೊಂಡು ಮನೆಗೆ ಹೊರಟಿದ್ದ ಮುರಳೀಧರ್…..

ಚಿಕ್ಕಮಗಳೂರು

ಹೃದಯಾಘಾತದಿಂದ ನಿಧನರಾದ ASI – ಕರ್ತವ್ಯ ಮುಗಿಸಿಕೊಂಡು ಮನೆಗೆ ಹೊರಟಿದ್ದ ಮುರಳೀಧರ್ ಹೌದು ಹೃದಯಘಾತದಿಂದ ಎಎಸ್ ಐ ರೊ‌ಬ್ಬರು ನಿಧನರಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಕಳಸ ಪೊಲೀಸ್ ಠಾಣೆ ಯ ASI ಸಾವಿಗೀಡಾದವರಾ ಗಿದ್ದು ಜಿ.ಕೆ ಮುರಳೀಧರ್ ಹೃದಯಾಘಾತಕ್ಕೆ ಮೃತರಾಗಿದ್ದಾರೆ.

ಕರ್ತವ್ಯ ಮುಗಿಸಿ ಮನೆಯಲ್ಲಿದ್ದಾಗ ಬೆಳಗ್ಗಿನ ಜಾವ ಎದೆನೋವು ಕಾಣಿಸಿಕೊಂಡಿತು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾ ಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ASI ಮುರಳೀಧರ್ ಸಾವಿಗೀಡಾದವರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ಘಟನೆ ನಡೆದಿದೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕಮಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.