ಹುಬ್ಬಳ್ಳಿಯಲ್ಲಿ ಉದ್ಯಮಿ ಆತ್ಮಹತ್ಯೆ – ಅಂಗಡಿ ಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ನಾಗನಗೌಡ…..

Suddi Sante Desk

ಹುಬ್ಬಳ್ಳಿ –

ಸಾಲಭಾದೆ ತಾಳಲಾರದೆ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹೌದು ನಗರದ ಹುಬ್ಬಳ್ಳಿಯ ನೀಲಿಜನ್ ರಸ್ತೆಯಲ್ಲಿರುವ ರಸ ಗೊಬ್ಬರ ಅಂಗಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ.ನೇಣಿ ಬಿಗಿದುಕೊಂಡು ಅಂಗಡಿಯಲಿಯೇ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಆಗ್ರೋ ಅಂಗಡಿ ಮಾಲೀಕ

ನಾಗನಗೌಡ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾಗಿದ್ದಾರೆ.ಪತ್ನಿಯ ಸೀರೆ ತೆಗೆದುಕೊಂಡು ಬಂದು ಅಂಗಡಿಯಲ್ಲೇ ನೇಣಿಗೆ ಶರಣಾಗಿದ್ದಾರೆ.

ಸದ್ಯ ಸುದ್ದಿ ತಿಳಿದ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.