LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದ ಬಿಜೆಪಿ ಕಚೇರಿಯಲ್ಲಿ ಪಂಡಿತ ದೀನ ದಯಾಳ ಉಪಾಧ್ಯಾಯರ ದಿನಾಚರಣೆ......

ಧಾರವಾಡ -

ಧಾರವಾಡದಲ್ಲೂ ಭಾರತೀಯ ಜನತಾ ಪಾರ್ಟಿ ಧಾರವಾಡ 71ನಗರ ಘಟಕದ ವತಿಯಿಂದ ದಿನಾಂಕ ಪಂಡಿತ ದೀನದಯಾಳ ಉಪಾಧ್ಯಾಯರ ಬಲಿದಾನ ದಿನದವನ್ನು ಆಚರಣೆ ಮಾಡಲಾಯಿತು

ಪಕ್ಷದ ಕಚೇರಿ ಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ಧಾರವಾಡದ ಪಕ್ಷದ ಕಚೇರಿಯಲ್ಲಿ ಸಮರ್ಪಣಾ ವಿಶೇಷ ಸಭೆ ಹಾಗು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾ ಗಿತ್ತು.

ಈ ಸಂದರ್ಭದಲ್ಲಿ ನಮ್ಮ ನೆಚ್ಚಿನ ನಾಯಕರು ಈರೇಶ ಅಂಚಟಗೇರಿ ದೀನ ದಯದಯಾಳ ಉಪಾಧ್ಯಾಯ.ಅವರ ನಿಗೂಢ ವಾದ ಸಾವು ಬಲಿದಾನದ ಬಗ್ಗೆ ವಿವರಿಸಿದರು.

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾದ ಅಮೃತ ದೇಸಾಯಿ ಅವರು ಪಂಡಿತ್ ದೀನದಯಾಳ ಉಪಾಧ್ಯಾಯರ ಆದರ್ಶಗಳ ಬಗ್ಗೆ ಮಾತನಾಡಿದರು

ಭಾರತೀಯ ಜನತಾ ಪಕ್ಷ ಕಟ್ಟುವಲ್ಲಿ ಉಪಾಧ್ಯಾಯರ ಕಾರ್ಯ ತುಂಬಾ ಇದೇ, ಅದೇ ರೀತಿ ನಾವುಕೂಡ ಅವರಂತೆ ಪಕ್ಷಕ್ಕೆ ಕೆಲಸ ಮಾಡೋಣ, ನಾವು ಅವರಂತೆ ಪಕ್ಷಕ್ಕೆ ಸಮರ್ಪಣೆ ಮಾಡಿಕೊಳ್ಳೋಣ ಎಂದು ಹೇಳಿದರು.ಇನ್ನೂ ಈ ಸಂದರ್ಭಗಳಲ್ಲಿ ಶಕ್ತಿ ಹಿರೇಮಠ, ವಿಜಯಾನಂದ ಶೆಟ್ಟಿ, ಶ್ರೀನಿವಾಸ್ ಕೋಟ್ಯಾನ್, ಶಂಕರ ಶೇಳಕೆ,ಸುನೀಲ ಮೋರೆ,ಸಿದ್ದು ಕಲ್ಯಾಣಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....