LIVE TV LocalCrimeNationalInternationalPoliticsEducationTechnologyEntertainmentSportsFeature
Local News

ನಾಡಿನ , ಅವಳಿ ನಗರದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು –ಶಾಸಕ ಅರವಿಂದ ಬೆಲ್ಲದ

ಹುಬ್ಬಳ್ಳಿ

ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳನ್ನು ಹುಬ್ಬಳ್ಳಿ ಧಾರವಾಡ ಪಶ್ಚೀಮ ಕ್ಷೇತ್ರದ ಶಾಸಕರಾದ ಅರವಿಂದ ಚಂ ಬೆಲ್ಲದ ಅವರು ಕೊರಿದ್ದಾರೆ.

*ಸುದ್ದಿ ಸಂತೆ* ವೇಬ್ ನ್ಯೂಸ್ ಮೂಲಕ ನಾಡಿನ ಜನತೆಗೆ ಹಾಗೂ ಅವಳಿ ನಗರದ ಜನತಗೆ ಅದರಲ್ಲೂ ವಿಶೇಷವಾಗಿ ಕ್ತ್ರೇತ್ರದ ಮತದಾರ ಪ್ರಭುಗಳಿಗೆ ಪಕ್ಷದ, ಮುಖಂಡರಿಗೆ ಕಾರ್ಯಕರ್ತರಿಗೆ ಅಭಿಮಾನಿಗಳಿಗೆ ಶುಭಾಶಯಗಳನ್ನು ಕೊರಿದ್ದಾರೆ.

ಬೆಳಕಿನ ಹಬ್ಬ ದೀಪಾವಳಿ ಎಂದರೆ ಸಡಗರ-ಸಂಭ್ರಮ. ಅಂದಕಾರದಿಂದ ಬೆಳಕಿನೆಡೆಗೆ ಕರೆದೊಯ್ಯುವ ಹಬ್ಬ ದೀಪಾವಳಿ.

ಎಲ್ಲೆಲ್ಲೂ ಬೆಳಕನ್ನು ಹರಡುತ್ತಾ ಸಂಭ್ರಮದ ವಾತಾವರಣವನ್ನು ಹೆಚ್ಚಿಸುವ ಅತ್ಯಂತ ದೊಡ್ಡ ಹಬ್ಬ ದೀಪಾವಳಿ. ಐದು ದಿನಗಳ ಕಾಲ ಆಚರಿಸಲಾಗುವ ಈ ಒಂದು ಹಬ್ಬವು ಸದಾಕಾಲವೂ ಒಳ್ಳೇಯದನ್ನು ಮಾಡಲಿ ಎಂದು ಶಾಸಕರಾದ ಅರವಿಂದ ಬೆಲ್ಲದ ಶುಭಹಾರೈಸಿ ಶುಭಾಶಯಗಳನ್ನು ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....