LIVE TV LocalCrimeNationalInternationalPoliticsEducationTechnologyEntertainmentSportsFeature
State News

ವಿಶೇಷವಾಗಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಂಡ 108 ರಾಜ್ಯ ಮುಖ್ಯಸ್ಥರು

ಬೆಂಗಳೂರು -

ಸಾಮಾನ್ಯವಾಗಿ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸಿ ಇಲ್ಲವೇ ಕುಟುಂಬ ಸಮೇತರಾಗಿ ಎಲ್ಲೊ ಹೊರಗಡೆ ಹೋಗಿ ಬಿಂದಾಸ್ ಆಗಿ ಆಚರಣೆ ಮಾಡಿಕೊಳ್ಳೊ ದು ಸರ್ವೆ ಸಾಮಾನ್ಯ .ಆದರೆ ಇಲ್ಲೊಬ್ಬರು ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಅರ್ಥಪೂರ್ಣ ವಾಗಿ ಆಚರಣೆ ಮಾಡಿಕೊಂಡಿದ್ದಾರೆ.

ಹೌದು ಇದಕ್ಕೆ ಸಾಕ್ಷಿ 108 ರಾಜ್ಯ ಮುಖ್ಯಸ್ಥರಾಗಿ ರುವ ಹನಮಂತ ಆರ್ ಜಿ.ದೊಡ್ಡ ಹುದ್ದೆಯಲ್ಲಿ ದ್ದರೂ ಕೂಡಾ ಇವರು ಸಾಮಾನ್ಯರಂತೆ ಸಾಮಾನ್ಯರ ನಡುವೆ ತಮ್ಮ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಂಡರು.

ಹೌದು ಬೆಂಗಳೂರಿನ ಗಾಂಧೀನಗರದಲ್ಲಿರುವ ವೃದ್ದಾಶ್ರಮದಲ್ಲಿ ಹನಮಂತ ಇವರು ಹಿರಿಯ ಜೀವಿಗಳ ನಡುವೆ ತಮ್ಮ ಬರ್ಥಡೇ ಆಚರಣೆ ಮಾಡಿಕೊಂಡರು.ಅದರಲ್ಲೂ ಗಾಂಧೀ ವೃದ್ದಾಶ್ರಮದ ಹಿರಿಯ ಎಲ್ಲಾ ಜೀವಿಗಳಿಗೆ ಅನ್ನ ಸಂತರ್ಪಣೆ ಮಾಡಿ ಅರ್ಥಪೂರ್ಣವಾಗಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಂಡರು.

ಇದರೊಂದಿಗೆ ತಾವೊಬ್ಬರು ಸರಳ ವ್ಯಕ್ತಿ ಎಂಬೊದನ್ನು ಈ ಮೂಲಕ ಇವರು ತೊರಿಸಿ ಕೊಟ್ಟರು.

ಈ ಹಿಂದೆ ಕೊರೊನಾ ಸಮಯದಲ್ಲಿ ಹಗಲು ರಾತ್ರಿ ಎನ್ನದೇ ಒಂದು ದಿನವೂ ರಜೆಯನ್ನು ತಗೆದುಕೊ ಳ್ಳದೇ ಕರ್ತವ್ಯ ಮಾಡಿ 108 ಸಿಬ್ಬಂದಿಗಳ ಪ್ರೀತಿಗೆ ಪಾತ್ರರಾಗಿರುವ

ಹನಮಂತ ಇವರಿಗೆ ಮತ್ತೊಮ್ಮೆ ಹುಟ್ಟು ಹಬ್ಬದ ಶುಭಾಶಯಗಳು ಸದಾಕಾಲವೂ ದೇವರು ನಿಮಗೆ ಒಳ್ಳೇಯದನ್ನು ಮಾಡಲಿ

ಎಂದು ಮಹಮ್ಮದ ಶಫೀ ದಫೇದಾರ ಮತ್ತು ಉತ್ತರ ಕರ್ನಾಟಕದ 108 ಸಿಬ್ಬಂದಿಗಳು ಶುಭಾಶಯಗಳನ್ನು ಕೋರಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...