LIVE TV LocalCrimeNationalInternationalPoliticsEducationTechnologyEntertainmentSportsFeature
State News

ಒಂದೇ ಶಾಲೆಯ 21 ವಿದ್ಯಾರ್ಥಿ ಒರ್ವ ಶಿಕ್ಷಕನಿಗೆ ಕರೋನ ಪಾಸಿಟಿವ್ - ಆತಂಕದಲ್ಲಿ ಶಾಲೆಯ ಮಕ್ಕಳು ಶಿಕ್ಷಕರು.....

ಕೊರಟಗೆರೆ -

ಓರ್ವ ಶಿಕ್ಷಕರು ಸೇರಿದಂತೆ 22 ಜನ ವಿದ್ಯಾರ್ಥಿನಿಯರಲ್ಲಿ ಕರೋನ ಪಾಸಿಟಿವ್ ಕಂಡು ಬಂದ ಘಟನೆ ತುಮಕೂರಿನ ಕೊರಟಗೆರೆ ಯಲ್ಲಿ ಕಂಡು ಬಂದಿದೆ. ಸದ್ಯಕ್ಕೆ ತಮ್ಮ ತಮ್ಮ ಮನೆಗಳಲ್ಲಿ ಪ್ರತ್ಯೇಕ ಕೋಣೆಯಲ್ಲಿ ಇರಿಸುವಂತೆ ವೈದ್ಯರು ಅವರ ಪೋಷಕರಿಗೆ ತಿಳಿಸಿದ್ದಾರೆ ತುಮಕೂರು ಜಿಲ್ಲೆಯ ಕೊರಟಗೆರಿ ಪಟ್ಟಣದ ಬೆಸ್ಕಾಂ ಇಲಾಖೆ ಮುಂಭಾಗದಲ್ಲಿ ರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಓರ್ವ ವಿದ್ಯಾರ್ಥಿ ನಿಗೆ ಕೆಮ್ಮು ನೆಗಡಿ ಜ್ವರ ಇದ್ದ ಕಾರಣ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದಿದೆ. ಎಚ್ಚೆತ್ತುಕೊಂಡ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ಅದೇ ತರಗತಿಯಲ್ಲಿ ಓದುತ್ತಿದ್ದ ಎಲ್ಲ ಮಕ್ಕಳಿಗೂ ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕರೆ ಮಾಡಿ ತಿಳಿಸಿ ತಪಾಸಣೆ ನಡೆಸಲು ತಿಳಿಸಿದ್ದಾರೆ

ಶಾಲೆಗೆ ಆಗಮಿಸಿದ ವೈದ್ಯರ ತಂಡ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿನಿಯರಿಗೂ ತಪಾಸಣೆ ನಡೆಸಿದ್ದಾರೆ 178ಜನ ವಿದ್ಯಾರ್ಥಿನಿಯರಲ್ಲಿ 21 ಜನ ವಿದ್ಯಾರ್ಥಿನಿಯರಿಗೆ ಕೋವಿಡ್ ಲಕ್ಷಣಗಳು ಕಂಡು ಬಂದಿದೆ.ಓರ್ವ ಶಿಕ್ಷಕರು ಸೇರಿದಂತೆ 22 ಜನ ವಿದ್ಯಾರ್ಥಿ ನಿಯರು ಸದ್ಯಕ್ಕೆ ತಮ್ಮ ತಮ್ಮ ಮನೆಗಳಲ್ಲಿ ಪ್ರತ್ಯೇಕ ಕೋಣೆಯಲ್ಲಿ ಇರಿಸುವಂತೆ ವೈದ್ಯರು ಅವರ ಪೋಷಕರಿಗೆ ತಿಳಿಸಿದ್ದಾರೆ

ಈ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ 8ನೇ ತರಗತಿ 9ನೇ ತರಗತಿ ಹಾಗೂ 10ನೇ ತರಗತಿಯಲ್ಲಿ ಸುಮಾರು 582ಜನ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್ ಎನ್.ಎಸ್ ಮಾತನಾಡಿ ಶಾಲೆಯ ಎಲ್ಲಾ ಮಕ್ಕಳನ್ನು ಕೋವಿಡ್ ಪರೀಕ್ಷೆ ಮಾಡಿಸಿ ಕೊಳ್ಳಲು ಶಿಕ್ಷಕರಿಗೆ ಪೋಷಕರಿಗೆ ತಿಳಿಸಲಾಗಿದೆ ಶಾಲೆಯ ಪಕ್ಕದಲ್ಲಿರುವ ವಿದ್ಯಾರ್ಥಿನಿಲಯದಲ್ಲಿರುವ ವಿದ್ಯಾರ್ಥಿಗಳಿ ಗೂ ಪರೀಕ್ಷೆ ಮಾಡಿಸಲು ಸಂಬಂಧಿಸಿದ ವಾರ್ಡನ್ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...