LIVE TV LocalCrimeNationalInternationalPoliticsEducationTechnologyEntertainmentSportsFeature
State News

7ನೇ ವೇತನ ಆಯೋಗದ ಸಂಚಿತ ವೇತನ ಪರಿಷ್ಕರಣೆ ಆದೇಶ - ರಾಜ್ಯ ಸರ್ಕಾರದಿಂದ ವಿಸ್ತರಣೆಯ ಆದೇಶ.....

ಬೆಂಗಳೂರು -

ರಾಜ್ಯ ಸರ್ಕಾರದಿಂದ ಸಿಹಿಸುದ್ದಿ: 7ನೇ ವೇತನ ಆಯೋಗದಂತೆ ಸಂಚಿತ ವೇತನ ಪರಿಷ್ಕರಿಸಿ ಆದೇಶ ಹೌದು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿ'ಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 7ನೇ ವೇತನ ಆಯೋಗ ದಂತೆ 'ಸಂಚಿತ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರ, ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿಗಳ, ಮುಖ್ಯ ಮಂತ್ರಿಯವರ ಸಲಹಗಾರರ/ ಸಂಪುಟ ದರ್ಜೆ ಸ್ನಾನಮಾನ ಹಾಗೂ ಸಚಿವರ ಸ್ನಾನಮಾನ ಪ್ರಾಧಿಕಾರಿಗಳ ಮತ್ತು ಯೋಜನಗಳ ಅನುಷ್ಠಾನ ಪ್ರಾಧಿಕಾರದ ದಿರದ ಅಧ್ಯಕ್ಷರು / ಉಪಾಧ್ಯಕ್ಷರ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನನ್ನಯ ಸಂಚಿತ ವೇತನವನ್ನು ಪರಿಷ್ಕರಿಸಿ ಆದೇಶಿಸಿದೆ.

ಈ ಮೂಲಕ ಗುತ್ತಿಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯನ್ನು ನೀಡಿದೆ.ಈ ಸಂಬಂಧ ನಡಾವಳಿಯನ್ನು ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ / ಸಚಿವರು / ವಿಧಾನ ಸಭೆ / ವಿಧಾನ ಪರಿಷತ್ / ಲೋಕಸಭೆ / ರಾಜ್ಯಸಭೆ ಸದಸ್ಯರ ಆಪ್ತ ಸಿಬ್ಬಂದಿ ಕಾರ್ಯಾಲಯ, ಸಚಿವರು ಸ್ನಾನಮಾನ ಪಡೆದ ಪ್ರಾಧಿಕಾರಿಗಳ ಆಪ್ತ ಇಲಾಖೆಗಳಲ್ಲಿ ಮತ್ತು ಕೆಲವು ಆಯೋಗಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗ ಳಿಗೆ ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಸರ್ಕಾರಿ ಆದೇಶದನ್ವಯ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನು ನಿಯಮಗಳು, 2018ರವ್ಯಯ ಸಂಚಿತ ವೇತನವನ್ನು ನಿಗದಿಪ ಡಿಸಲಾಗಿರುತ್ತದೆ ಎಂದಿದ್ದಾರೆ.

ಪ್ರಸ್ತುತ ರಾಜ್ಯ ಸರ್ಕಾರವು ಏಳನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ಕರ್ನಾಟಕ ನಾಗರಿಕ ಸವಗಳು (ಪರಿಷ್ಕೃತ ವೇತ್ರವು ನಿಯಮಗಳು, 2024ನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ, ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಟಿಪ್ಪಣಿಗಳಲ್ಲಿ ಆರ್ಥಿಕ ಇಲಾಖೆಯು ನೀಡಿರುವ ಅಭಿಪ್ರಾಯ/ಸಹಮತಿಯನ್ವಯ ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ ಮಾನ್ಯ ಸಚಿವರ / ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ /

ಮುಖ್ಯಮಂತ್ರಿಯವರ ಸಲಹೆಗಾರರ / ಸಂಪುಟ ದರ್ಜೆ ಸಾನಮಾನ ಹಾಗೂ ಸಚಿವರ ಸ್ನಾನಮಾನ ಪಡೆದ ಪ್ರಾಧಿಕಾರಿಗಳ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು | ಉಪಾಧ್ಯಕ್ಷರುಗಳ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿ ರುವ ಸಿಬ್ಬಂದಿಗಳಿಗೆ ಕರ್ನಾಟಕ ನಾಗರಿಕ ಸೇವೆಗಳು

(ಪರಿಷ್ಕೃತ ವೇತನ) ನಿಯಮಗಳು, 2024ರ ಅನುಸಾರ ಸಂವಾದಿ ಪರಿಷ್ಕೃತ ವೇತನ ಶ್ರೇಣಿಯ ಕನಿಷ್ಠ ವೇತನ ಹಂತವನ್ನು ದಿನಾಂಕ 01.11.2024ರಿಂದ ಜಾರಿಗೆ ಬರುವಂತ ಸಂಚಿತ ವೇತನವನ್ನಾಗಿ ಪರಿಷ್ಕರಿಸಿ ನಿಗದಿಪಡಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತ ಆದೇಶಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ  ಸಚಿವರ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ / ಮುಖ್ಯಮಂತ್ರಿ ಯವರ ಸಲಹೆಗಾರರ / ಸಂವುಟ ದರ್ಜೆ ಸ್ನಾನಮಾನ ಹಾಗೂ ಸಚಿವರ ಸ್ಥಾನಮಾನ ಪಡೆದ ಪ್ರಾಧಿಕಾರಿಗಳ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು

ಉಪಾಧ್ಯಕ್ಷರುಗಳ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಂಚಿತ ವೇಶನವನ್ನು ದಿನಾಂಕ 01.11.2024ರಿಂದ ಭವಿಷ್ಯಾನ್ಯಯವಾಗಿ ಜಾರಿಗೆ ಬರುವಂತೆ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು, 2024ರ ಪರಿಷ್ಕೃತ ವೇತನ ಶ್ರೇಣಿಯ ಕನಿಷ್ಠ ವೇತನ ಹಂತವನ್ನು ಈ ಕಳಕಂಡ ದರಗಳಲ್ಲಿ ಪರಿಷ್ಕರಿಸಿ ಆದೇಶಿಸಿದ.

ಹಾಗೂ ಈ ಪರಿಷ್ಕರಣೆಯು ಹೊರಗುತ್ತಿಗೆ ಆಧಾರದ ಮೇಲೆ ನೇಮಕವಾದ ಸಿಬ್ಬಂದಿಗೆ ಅನ್ವಯಿಸುವುದಿಲ್ಲವೆಂಬ ಪರತ್ತಿಗೊಳಪಟ್ಟು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....