LIVE TV LocalCrimeNationalInternationalPoliticsEducationTechnologyEntertainmentSportsFeature
State News

NPS ಇದ್ರೆ ಜೋಳಿಗೆ OPS ಬಂದ್ರೆ ಹೋಳಿಕೆ ವೈರಲ್ ಆಗಿದೆ ಸಂದೇಶವೊಂದು

ಬೆಂಗಳೂರು -

ಬೆಂಗಳೂರಿನಲ್ಲಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಎನ್ ಪಿಎಸ್ ನೌಕರರ ಮಾಡು ಇಲ್ಲವೇ ಪ್ರತಿಭಟನೆ ಯಶಶ್ವಿಯಾಗಿ ನಡೆಯುತ್ತಿದೆ ನಗರದ ಪ್ರೀಡಂ ಪಾರ್ಕ್ ನಲ್ಲಿ ಈ ಒಂದು ಮಾಡು ಇಲ್ಲವೇ ಮಡಿ ಹೋರಾಟವು ನಡೆಯುತ್ತಿದ್ದು ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆ ಯಲ್ಲಿ ಹೋರಾಟಗಾರರು ಪಾಲ್ಗೊಂಡು ಮರಣ ಶಾಸನವಾಗಿರುವ ಎನ್ ಪಿಎಸ್ ವಿರುದ್ದು ದೊಡ್ಡ ಪ್ರಮಾಣದಲ್ಲಿ ಹೋರಾಟವನ್ನು ಮಾಡುತ್ತಿದ್ದಾರೆ.

ಇನ್ನೂ ಎನ್ ಪಿಎಸ್ ಇದ್ರೆ ಜೋಳಿಗೆ ಒಪಿಎಸ್ ಬಂದ್ರೆ ಎಲ್ಲರಿಗೂ ಹೋಳಿಗೆ ಎಂಬ ಸಂದೇಶ ವೊಂದು ವೈರಲ್ ಆಗಿದೆ.ಹೌದು ಈ ಒಂದು ಮಾತು ನೂರಕ್ಕೆ ನೂರರಷ್ಟು ಸತ್ಯವಾಗಿದ್ದು ಇದಕ್ಕೆ ಕೆಲವೊಂದಿಷ್ಟು ನೌಕರರು ಸಧ್ಯ ನಿವೃತ್ತಿಯ ನಂತರ ಅನುಭವಿಸುತ್ತಿರುವ ಸಂಗತಿಗಳೇ ಸಾಕ್ಷಿಯಾಗಿದ್ದು ಹೀಗಾಗಿ ಇದನ್ನು ಬಲವಾಗಿ ವಿರೋಧಿಸುತ್ತಿರುವ ರಾಜ್ಯದ ಎನ್ ಪಿಎಸ್ ನೌಕರರು ಸಧ್ಯ ದೊಡ್ಡ ಪ್ರಮಾಣದಲ್ಲಿ ಹೋರಾಟವನ್ನು ಮಾಡುತ್ತಿದ್ದಾರೆ.

 

https://youtu.be/qRDOH21XQUs

 

ಯಾರೇ ಬರಲಿ ಬರದಿರಲಿ ಬೆಂಬಲವನ್ನು ನೀಡಲಿ ನೀಡದಿರಲಿ ಹೀಗೆ ಪ್ರಮುಖ ಬೇಡಿಕೆ ಗಳನ್ನು ಮುಂದಿಟ್ಟುಕೊಂಡಿರುವ ನೌಕರರು ಸಧ್ಯ ಬೆಂಗಳೂರಿನಲ್ಲಿ ಬಿಡುವಿಲ್ಲದೇ ಹಗಲು ರಾತ್ರಿ ಎನ್ನದೇ ಹೋರಾಟವನ್ನು ಮಾಡುತ್ತಿದ್ದು ಮನೆ ಯಲ್ಲಿಯೇ ಕುಳಿತುಕೊಂಡು ಕಾಲಹರಣವನ್ನು ಮಾಡದೇ ನಾಳೆ ಮತ್ತು ನಾಡಿದ್ದು ಎರಡು ದಿನ ಗಳ ರಜೆ ಹೀಗಾಗಿ ಈ ಕೂಡಲೇ ಬೆಂಗಳೂರಿನತ್ತ ಮುಖ ಮಾಡಿ ಹೋರಾಟಕ್ಕೆ ಶಕ್ತಿಯನ್ನು ತುಂಬಿ ಎಂದು ರಾಜ್ಯ ಸಂಘಟನೆಯ ಸಂಘಟನೆಯ ಕಾರ್ಯಕರ್ತರು ಮುಖಂಡರು ಕರೆ ನೀಡಿದ್ದಾರೆ.

ಸುದ್ದಿ ಸಂತೆ ನ್ನೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....