LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಿಂದ ಶಿಕ್ಷಕರಿಗೆ ಸಂದೇಶ

ಬೆಂಗಳೂರು -

ಎಲ್ಲಾ ಸಿಆರ್ ಪಿ ಹಾಗೂ ಮುಖ್ಯ ಶಿಕ್ಷಕರಿಗೆ ಈ ಮೂಲಕ ತಿಳಿಸುವುದೆನೆಂದರೆ

ದಿನಾಂಕ.27.01.2022 ರಿಂದ ಕ್ಲಸ್ಟರ್ ಕೇಂದ್ರಗಳಿಗೆ ಆಧಾರ್ ವ್ಯಾಲಿಡೇಶನ್ ಮಾಡಿಸಲು ಸಂಬಂಧಿಸಿದ ಆಧಾರ್ ಕೇಂದ್ರದವರನ್ನು ನಿಯೋಜನೆ ಮಾಡಿದ್ದು
ಕ್ಲಸ್ಟರ್ ನಲ್ಲಿ ಆಧಾರ್ ತಿದ್ದುಪಡಿ ಮಾಡುವ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಅಲ್ಲಿಯವರೆಗೆ ಆಧಾರ್ ತಪ್ಪಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಕಲೆಹಾಕುವುದು ಕಲೆಹಾಕುವಾಗ ಶಾಲಾ ಲಾಗಿನ್ ನಲ್ಲಿ ಪ್ರತಿ ವಿದ್ಯಾರ್ಥಿಯ ಮಾಹಿತಿಯನ್ನು ವೆರಿಫೈ ಮಾಡಿ ವೆರಿಫೈ ಮಾಡಿದ ಸಂದರ್ಭದಲ್ಲಿ ಬರುವ ಮಾಹಿತಿ ಯನ್ನು ಆ ವಿದ್ಯಾರ್ಥಿಯ ಆಧಾರ್ ಜೆರಾಕ್ಸ್ ಪ್ರತಿಯ ಮೇಲೆ ಬರೆದುಕೊಳ್ಳುವುದು ಎಲ್ಲಾ ಮಕ್ಕಳನ್ನು ವೆರಿಫೈ ಮಾಡಿ ನಿಮ್ಮ ಶಾಲೆಯ ವಿದ್ಯಾರ್ಥಿ ಗಳ ಮಾಹಿತಿಯನ್ನು ಇಟ್ಟುಕೊಳ್ಳುವುದು

ಆಧಾರ್ ತಿದ್ದುಪಡಿಗಾಗಿ ನಮೂನೆಗಳನ್ನು ಸೋಮವಾರ ದಿಂದ ನಮ್ಮ ಕಚೇರಿಯಲ್ಲಿ ನೀಡಲಾಗುವುದು ಸಂಬಂಧಿ ಸಿದ ಸಿಆರ್ ಪಿ ರವರು,ಮುಖ್ಯ ಮುಖ್ಯಶಿಕ್ಷಕರು( ಶಾಲಾ ಅವಧಿಯ ನಂತರ)ಪಡೆದು ತಮ್ಮ ಶಾಲೆಗಳಿಗೆ ಆಧಾರ್ ತಿದ್ದುಪಡಿ ಆಗ ಬೇಕಾಗುವ ಮಕ್ಕಳ ಮಾಹಿತಿಯನ್ನು ಭರ್ತಿಮಾಡಿ ಸಿದ್ಧಪಡಿಸಿ ಇಟ್ಟುಕೊಳ್ಳುವುದು ಆಧಾರ್ ತಿದ್ದುಪಡಿ ಮಾಡಲು ನಿಯೋಜನೆಯಾಗಿರುವ ಸಿಬ್ಬಂದಿ ಗಳು ಕ್ಲಸ್ಟರ್ ಹಂತಕ್ಕೆ ನಾವು ತಿಳಿಸುವ ದಿನಾಂಕಗಳಂದು ಬರುವರು ಆ ಸಂದರ್ಭದಲ್ಲೇ ಮಕ್ಕಳ ಆಧಾರ್ ಅಪ್ಡೇಟ್ ಮಾಡಿಸಬಹುದಾಗಿದೆ

ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ತಾಲ್ಲೂಕಿನಲ್ಲಿ ಡಿಬಿಟಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಹಕರಿಸಲು ಎಲ್ಲಾ ವೃತ್ತಿ ಬಾಂದವರನ್ನ ಕೋರಿದೆ
ಆದ ಅಪ್ಲಿಕೇಷನ್ ಗೆ ಬೇಕಾಗುವ ಎಲ್ಲ ಮಾಹಿತಿಯನ್ನು ಸಿದ್ಧಪಡಿಸಿಟ್ಟುಕೊಳ್ಳುವುದು ಈ ಸಂಬಂಧ ನಮೂನೆ ಗಳನ್ನು ಈ ಕೆಳಗಡೆ ಪೀಡಿಯ ಫಾರ್ಮೆಟ್ ನಲ್ಲೂ ಸಹ ಹಾಕಲಾಗಿದೆ ಗಮನಿಸಿ ಜೊತೆಗೆ ನಮ್ಮ ಕಚೇರಿಯಲ್ಲೂ ಸಹ ದೊರೆಯುವುದು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...