LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯಾಧ್ಯಕ್ಷರಾದ ಷಡಕ್ಷರಿ ಅವರಲ್ಲಿ ವಿನಂತಿ - ರಿಮೋಟ್ ಕಂಟ್ರೋಲ್ ಸಂದೇಶವೊಂದು ವೈರಲ್.....

ಬೆಂಗಳೂರು -

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಗುರು ಶಿಷ್ಯರ ರಿಮೋಟ್ ಕಂಟ್ರೋಲ್ ನಲ್ಲಿದ್ದು ಸರಕಾರಿ ನೌಕರರ ಸಂಘದ ಸಹಯೋಗದೊಂದಿಗೆ ಮುನ್ನಡೆದರೆ ಎಲ್ಲಿ ನಮ್ಮ ಹುಳುಕುಗಳು ಹೊರಬೀಳುತ್ತೋ ಅಂತಾ ಅಂಜಿಕೆಯಿಂದ‌ 18-10-2021 ಕ್ಕೆ ಸಭೆ ನಿರ್ಣಯವಾಗಿದ್ದರೂ ಇಬ್ಬರೂ ರಾಜ್ಯಾಧ್ಯಕ್ಷರುಗಳ ವಿರುದ್ಧ ಷಡ್ಯಂತ್ರ ಮಾಡಿ 16ಕ್ಕೆ ಸಭೆ ನಿಗದಿಗೊಳಿಸಿ 18ರ ಸಭೆ ವಿಫಲಗೊಳಿಸುವಲ್ಲಿ ಯತ್ನಿಸಿದ್ದು ಎಲ್ಲರಿಗೂ ಗೊತ್ತಿರುವ ವಿಷಯವೇ ಆಗಿದೆ.ಇವರು ಇದನ್ನೆ ಮಾಡ್ತಾ ಬಂದಿದ್ದಾರೆ ನಾಳೆಯ ದಿನ ಎಷ್ಟು ಜನ ಪದಾಧಿಕಾ ರಿಗಳು ಬರ್ತಾರೋ ಅಷ್ಟೆ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲು ಕೋರಿದೆ.

ಇದು ರಾಜ್ಯಾಧ್ಯಕ್ಷರುಗಳ ವಿರುದ್ಧ ತೆಗೆದುಕೊಂಡ ನಿರ್ಣಯವಾಗಿದ್ದು ಇನ್ನು ಮುಂದೆಯಾದರೂ ಇಂತವರ ಬಗ್ಗೆ ಎಚ್ಚರವಿರಿ ನಿಮ್ಮ ಪ್ರಾಮಾಣಿಕ ಹೋರಾಟಗಳಿಗೆ ನಮ್ಮ ಬೆಂಬಲವಿದೆ ಕೂಡಲೇ ಎಲ್ಲ ಶಿಕ್ಷಕ ಸಂಘಟನೆ ಗಳನ್ನು ಸಂಪರ್ಕಿಸಿ ಅವರ ಹೋರಾಟಗಳಿಗೆ ನೇರವಾಗಿ ಬೆಂಬಲ ನೀಡಿ ಯಾಕೆಂದರೆ ನಮ್ಮದು ನೌಕರರ ಸಂಘ ಸದಸ್ಯತ್ವ ಶುಲ್ಕ ಪಾವತಿಸುವ ಪ್ರತಿಯೊಬ್ಬ ನೌಕರರ ಹಿತ ಕಾಯುವದು ನಮ್ಮ ಆದ್ಯ ಕರ್ತವ್ಯ ಅವರು ಯಾವುದೇ ಸಂಘಟನೆಯಲ್ಲಿರಲಿ ನಮಗೆ ಗೌರವ ಕೊಟ್ಟವರಿಗೆ ನಾವು ಗೌರವ ಕೊಡೋಣ

ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂಧಿಸುತ್ತಿರುವ ತಮಗೆ ಧನ್ಯವಾದಗಳು ಎಲ್ಲ ಶಿಕ್ಷಕರು ಎಲ್ಲವನ್ನೂ ಗಮನಿಸುತ್ತಿದ್ದು ಅವರು ಪ್ರಾಮಾಣಿಕರಿಗೆ ಬೆಂಬಲ ನೀಡ್ತಾರೋ ಅಥವಾ ಸಾಲಗಾರರಿಗೆ ಸಾಥ್ ನೀಡ್ತಾರೋ ಕಾದು ನೋಡೋಣ. ಈ ಒಂದು ಲೇಖನವನ್ನು ಯಥಾವತ್ತಾಗಿ ಪ್ರಕಟಿಸಲಾಗಿದೆ

ಜೈ KSGEA , JAI ಷಡಕ್ಷರಿ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....