LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅಂದು ಶಿಕ್ಷಕ ಇಂದು ಶಾಸಕ - ಪತ್ನಿ ಅದೇ ಕ್ಷೇತ್ರದಲ್ಲಿ ತಹಶೀಲ್ದಾರ್ - ಆಡಳಿತದ ಚುಕ್ಕಾಣಿ ಪತಿ ಪತ್ನಿ ಕೈಯಲ್ಲಿ - ಶಿಕ್ಷಕ ಬಂಧುಗಳಿಗೆ ಪ್ರೇರಣೆಯಾದರು ಇವರು.....

ಬಸವಕಲ್ಯಾಣ -

ಅಧಿಕಾರ ಅನ್ನೋದು ಸಿಕ್ಕ ಸಿಕ್ಕವರಿಗೆ ಒಲಿದು ಬರೊದಿಲ್ಲ ಅನ್ನೊದಕ್ಕೆ ಈ ಒಂದು ಸ್ಟೋರಿನೆ ಸಾಕ್ಷಿ. ಹೌದು ಎಲ್ಲವನ್ನೂ ಪಡೆದುಕೊಂಡು ಬಂದಿರಬೇಕು ಎನ್ನೊದಕ್ಕೆ ಇತ್ತೀಚಿಗೆ ಹೊಸದಾಗಿ ಶಾಸಕರಾಗಿ ಆಯ್ಕೆಯಾದ ಶರಣು ಸಲಗಾರ್ ಸಾಕ್ಷಿ ಹಿಂದೊಮ್ಮೆ ಸಾಮಾನ್ಯ ಶಿಕ್ಷಕ ಆಗಿದ್ದು ನಂತರ ಜನಪ್ರತಿನಿಧಿಗ ಳಿಗೆ ಆಪ್ತ ಸಲಹೆಗಾರರಾಗಿದ್ದ ಇವರು ಇಂದು ಅದೇ ಕ್ಷೇತ್ರದಲ್ಲಿ ಈಗ ಶಾಸಕರಾಗಿದ್ದಾರೆ,ಇನ್ನೂ ಅವರ ಪತ್ನಿ ಅದೇ ಕ್ಷೇತ್ರದ ತಹಶೀಲ್ದಾರ್ ಹೌದು ಬೀದರ್ ಜಿಲ್ಲೆ ಬಸವಕಲ್ಯಾಣ ತಹಶೀಲ್ದಾರ್ ಸಾವಿತ್ರಿ ಸಲಗ ರ್ ಹಾಗೂ ಶಾಸಕ ಶರಣು ಸಲಗರ್ ಪತಿ-ಪತ್ನಿ ಇದ ಕ್ಕೆ ಸಾಕ್ಷಿಯಾಗಿ ನಮ್ಮ ಮುಂದೆ ಇದ್ದಾರೆ

ಬಸವಕಲ್ಯಾಣ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಚುನಾವಣೆ ಯಲ್ಲಿ ಶರಣು ಸಲಗರ್ ಬಿಜೆಪಿಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ. ಚುನಾವಣೆ ಮುಗಿಯುವವರೆಗೆ ಬೇರೆಡೆಗೆ ವರ್ಗಾವಣೆಗೊಂಡಿದ್ದ ಸಾವಿತ್ರಿ ಸಲಗರ ಅವರು ಈಗ ಮತ್ತೆ ಬಸವ ಕಲ್ಯಾಣಕ್ಕೆ ನಿಯೋಜನೆ ಗೊಂಡಿದ್ದಾರೆ

ನಿಯೋಜನೆಗೊಂಡು ಮರಳಿ ಪತಿ ರಾಯರ ಕ್ಷೇತ್ರದಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಶರಣು ಸಲಗರ್ ಅವರು ಪತಿ ಸಾವಿತ್ರಿ ಸಲಗಾರ ಅವರಿಗೆ ಸಿಹಿ ತಿನ್ನಿಸುವ ಮೂಲಕ ಬರಮಾಡಿಕೊಂಡರು. ಇನ್ನೂ ಸಾವಿತ್ರಿ ಕೂಡ ಪತಿ ಶಾಸಕರಾಗಿದ್ದಕ್ಕೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.ಒಟ್ಟಾರೆ ಏನೇ ಆಗಲಿ ಹಿಂದೊಮ್ಮೆ ಶಿಕ್ಷಕ ರಾಗಿದ್ದ ಶರಣು ಸಲಗಾರ ಈಗ ಅದೇ ಕ್ಷೇತ್ರದಲ್ಲಿ ಶಾಸಕರು ಇನ್ನೂ ಅವರ ಪತ್ನಿ ತಹಶೀಲ್ದಾರ್ ಸಧ್ಯ ಪತಿ ಪತ್ನಿ ಇಬ್ಬರು ಕ್ಷೇತ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದ್ದು ಒಳ್ಳೆಯ ಕೆಲಸ ಕಾರ್ಯ ಮಾಡಿ ಜನರಿಗೆ ಒಳ್ಳೆಯ ಆಡಳಿತ ನೀಡಲಿ ಪ್ರೀತಿ ಪಾತ್ರರಾಗಲಿ ಎಂಬೊದೆ ನಮ್ಮ ಆಶಯ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...