LIVE TV LocalCrimeNationalInternationalPoliticsEducationTechnologyEntertainmentSportsFeature
State News

ಎರಡು ದಿನಗಳ ಬಿಜೆಪಿ ಕಾರ್ಯಕಾರಣಿ - ಸಜ್ಜಾಗುತ್ತಿದೆ ಬೆಣ್ಣಿನಗರಿ ದಾವಣಗೇರಿ.....

ದಾವಣಗೆರೆ -

ಸೆಪ್ಟಂಬರ್ 18 ಮತ್ತು 19 ರಂದು ಎರಡು ದಿನಗಳ ಕಾಲ ದಾವಣಗೇರಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ.ಈ ಒಂದು ಸಭೆಯ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆ ಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.ಸೆಪ್ಟಂಬರ್ 18ರ ಸಂಜೆ ದಾವಣಗೆರೆಯ ಅಪೂರ್ವ ರೆಸಾರ್ಟ್‌ ನಲ್ಲಿ ಕಾರ್ಯಕಾರಿಣಿ ಸಬೆ ನಡೆಯಲಿದೆ. ಅಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದ್ದು ತೀವ್ರ ಕುತೂಹಲವನ್ನು ಕೆರಳಿಸಿದೆ

ಇನ್ನೂ ಪ್ರಮುಖವಾಗಿ ಅಂದು ಬೆಳಿಗ್ಗೆ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್ ಪದಾಧಿಕಾರಿಗಳಿಗೆ ಮತ್ತಷ್ಟು ಪಕ್ಷ ಸಂಘಟನೆ, ಬಲಪಡಿಸುವ ಕುರಿತಂತೆ ಸಲಹೆ ನೀಡಲಿದ್ದಾರೆ.ಇನ್ನೂ ಎರಡನೇಯ ದಿನ ವಾದ ಸೆಪ್ಟಂಬರ್ 19ರಂದು ತ್ರಿಶೂಲ್ ಕಲಾಭವನ ದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್.‌ ಸಂತೋಷ್, ಮಾಜಿ ಸಿಎಂ ಯಡಿಯೂರಪ್ಪ, ಸಚಿವರು, ಶಾಸಕರು, ಎಂಎಲ್‌ಸಿಗಳು, ಸಂಸದರು, ಕೇಂದ್ರದ ನಾಲ್ವರು ಸಚಿವರಾದ ಶೋಭಾ ಕರಂದ್ಲಾಜೆ,ಎನ್. ನಾರಾಯಣ ಸ್ವಾಮಿ, ರಾಜೀವ್ ಚಂದ್ರಶೇಖರ್, ಪ್ರಹ್ಲಾದ್ ಜೋಷಿ ಪಾಲ್ಗೊಳ್ಳ ಲಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....