LIVE TV LocalCrimeNationalInternationalPoliticsEducationTechnologyEntertainmentSportsFeature
State News

ACB ಬಲೆಗೆಬಿದ್ದ BEO ಕಚೇರಿಯ FDA  - ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆ ಮಾಡಲು ಲಂಚಕ್ಕೆ ಕೈ ಹಾಕಿದವರನ್ನು ಟ್ರ್ಯಾಪ್ ಮಾಡಿಸಿದ ಶಿಕ್ಷಕರು.....

ವಿಜಯಪುರ -

ವರ್ಗಾವಣೆಗೊಂಡ ಶಿಕ್ಷಕರನ್ನುಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕರೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ.ಹೌದು ವಿಜಯ ಪುರ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದ್ದು ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ ವಿನೋದ ರಾಠೋಡ ಅವರೇ ಎಸಿಬಿ ಬಲೆಗೆ ಬಿದ್ದವರಾಗಿದ್ದು ಇತ್ತೀಚಿಗಷ್ಟೇ ವರ್ಗಾವಣೆಗೊಂಡಿದ್ದ ಶಿಕ್ಷಕರನ್ನು ಬಿಡಗಡೆ ಮಾಡಲು ವಿನಾಕಾರಣ ವಿಳಂಬ ಮಾಡಲಾಗುತ್ತಿತ್ತು ಕೊನೆಗೆ ಲಂಚಕ್ಕೆ ಬೇಡಿಕೆಯನ್ನು ಇಟ್ಟಿದ್ದರು.

ಈ ಒಂದು ವಿಚಾರ ಕುರಿತಂತೆ ಶಿಕ್ಷಕರು ಎಸಿಬಿ ಅಧಿಕಾರಿ ಗಳಿಗೆ ದೂರನ್ನು ನೀಡಿದ್ದರು.ದೂರಿನ ಹಿನ್ನಲೆಯಲ್ಲಿ ಕಾರ್ಯಾಚರಣೆ ಮಾಡಿದ ಎಸಿಬಿ ಅಧಿಕಾರಿಗಳು ಇಂದು ಕಚೇರಿಯಲ್ಲಿ 5000 ರೂಪಾಯಿ ಹಣವನ್ನು ತಗೆದುಕೊ ಳ್ಳುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು ವಶಕ್ಕೆ ತಗೆದು ಕೊಂಡಿರುವ ಎಸಿಬಿ ಅಧಿಕಾರಿಗಳು ವಿಚಾರಣೆಯನ್ನು ಮಾಡುತ್ತಿದ್ದು ಇನ್ನೂ ಬಿಇಒ ಅವರ ಹೆಸರು ಕೂಡಾ ಈ ಒಂದು ಹಣದಲ್ಲಿ ಕೇಳಿ ಬಂದಿದ್ದು ಈ ಒಂದು ವಿಚಾರ ಕುರಿತಂತೆ ಎಸಿಬಿ ಅಧಿಕಾರಿಗಳು ಭ್ರಷ್ಟ ದ್ವಿತೀಯದರ್ಜೆಯ ಸಹಾಯಕ ನೌಕರರನ್ನು ವಶಕ್ಕೆ ತಗೆದುಕೊಂಡು ಸುಧೀರ್ಘ ವಾಗಿ ವಿಚಾರಣೆಯನ್ನು ಮಾಡುತ್ತಿದ್ದಾರೆ. 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...