LIVE TV LocalCrimeNationalInternationalPoliticsEducationTechnologyEntertainmentSportsFeature
State News

ACB ಬಲೆಗೆ ಬಿದ್ದ ಜಲ ಮಂಡಳಿ ಯ ಅಧಿಕಾರಿ ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಟ್ರ್ಯಾಪ್.....

ವಿಜಯಪುರ -

ಜಲ ಮಂಡಳಿಗೆ ಕಾರ್ಮಿಕರನ್ನು ಪೊರೈಕೆ ಮಾಡುವ ವಿಚಾರ ಕುರಿತಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಲ ಮಂಡಳಿ ಯ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ.ಹೌದು ಇಲಾಖೆಗೆ ಕಾರ್ಮಿಕರ ನ್ನು ನೀಡುವ ಕುರಿತಂತೆ ಗುತ್ತಿಗೆದಾರನಿಗೆ ಎಇಇ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಒಂದು ವಿಚಾರ ಕುರಿತಂತೆ ಹಣಕ್ಕೆ ಬೇಡಿಕೆಯನ್ನಿಟ್ಟಿದ್ದು ಎಸಿಬಿಗೆ ದೂರನ್ನು ನೀಡಲಾಗಿ ತ್ತು ದೂರಿನ ಹಿನ್ನಲೆಯಲ್ಲಿ ಕಾರ್ಯಾಚರಣೆ ಮಾಡಿಟ್ರ್ಯಾಪ್ ಮಾಡಲಾಗಿದೆ.

ಇದರೊಂದಿಗೆ ಎಸಿಬಿ ಬಲೆಗೆ ಬಿದ್ದಿದ್ದಾರೆ ವಾಟರ್ ಬೋರ್ಡ್ ಎಇಇ. ಕಾರ್ಮಿಕರನ್ನು ಪೂರೈಕೆ ಮಾಡುವ ಗುತ್ತಿಗೆದಾರನಿಂದ ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ಟ್ಯ್ರಾಪ್ ಮಾಡಿದ್ದು ಬಾಬು ನದಾಫ್ ಅವರೇ ಬಲೆಗೆ ಬಿದ್ದವರಾಗಿದ್ದಾರೆ.ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಂ 2 ರ ಎಇಇ‌ ಬಾಬು‌ ನದಾಫ್.ಕಾರ್ಮಿಕರ ಗುತ್ತಿಗೆದಾರ ಸಗರ ಎಂಬುವವರಿಂದ 50 ಸಾವಿರ ರೂಪಾಯಿ ಲಂಚ ಸ್ವೀಕರಿ ಸೋ ವೇಳೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು.

ಲಂಚಕ್ಕಾಗಿ ಗುತ್ತಿಗೆದಾರ ಸಗರ ಎಂಬುವವರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಎಇಇ ಬಾಬು ನದಾಫ್.ಈ ಕುರಿತು ಎಸಿಬಿಗೆ ದೂರು ನೀಡಿದ್ದರು ಗುತ್ತಿಗೆದಾರ.ಗುತ್ತಿಗೆದಾರ ಸಗರ ಬಳಿ ಹಣ ಸ್ವೀಕರಿಸೋ ವೇಳೆ ದಾಳಿ ನಡೆಸಿದ್ದಾರೆ ಎಸಿಬಿ ಅಧಿಕಾರಿಗಳು ಎಇಇ‌ ಬಾಬು ನದಾಫ್ ಎಸಿಬಿ ವಶಕ್ಕೆ ತಗೆದುಕೊಂಡಿರುವ ಎಸಿಬಿ ಡಿವೈಎಸ್ಪಿ ಮಂಜುನಾಥ ಗಂಗಲ್, ಇನ್ಸ್ಪೆಕ್ಟರ್ ಗಳಾದ ಪರಮೇಶ್ವರ ಕವಟಗಿಮಠ ಹಾಗೂ ಚಂದ್ರಕಲಾ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಸಧ್ಯ ಅಧಿಕಾರಿಗಳು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....