LIVE TV LocalCrimeNationalInternationalPoliticsEducationTechnologyEntertainmentSportsFeature
International News

ಶಿಕ್ಷಕರ ಅರ್ಹತಾ ಪರೀಕ್ಷಾ ಫಲಿತಾಂಶದಲ್ಲಿ ನಟಿಯ ಪೊಟೊ ವೈರಲ್.....

ಬಿಹಾರ -

ಶಿಕ್ಷಕರ ಅರ್ಹತಾ ಪರೀಕ್ಷಾ ಫಲಿತಾಂಶದಲ್ಲಿ ನಟಿಯ ಪೊಟೊ ವೊಂದು ಸಖತ್ ವೈರಲ್ ಆಗಿರುವ ಘಟನೆ ಬಿಹಾರ ದಲ್ಲಿ ನಡೆದಿದೆ.ಇಲ್ಲಿನ ಶಿಕ್ಷಣ ಇಲಾಖೆ ನಡೆಸಿದ 2019ನೇ ಸಾಲಿನ ಸೆಕೆಂಡರಿ ಶಿಕ್ಷಕರ ಅರ್ಹತಾ ಪರಿಕ್ಷೆಯ ಫಲಿತಾಂಶ ಬಿಡುಗಡೆ ಯನ್ನು ಮಾಡಿದ್ದು ವಿಶೇಷ ಕಾರಣಕ್ಕೆ ಈ ಫಲಿತಾಂ ಶವು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚುವೈರಲ್ ಆಗಿದೆ

ಹೌದು ಫಲಿತಾಂಶದಲ್ಲಿ ಉರ್ದು, ಸಂಸ್ಕೃತ ಹಾಗೂ ವಿಜ್ಞಾನದ ಪರೀಕ್ಷೆಯಲ್ಲಿ ಹೃಷಿಕೇಶ್ ಎಂಬ ಅಭ್ಯರ್ಥಿ ಯ ಅಂಕವನ್ನ ಪ್ರಕಟಿಸಿದ ಶಿಕ್ಷಣ ಇಲಾಖೆ ಇದಕ್ಕೆ ಮಲಯಾಳಂ ನಟಿ ಅನುಪಮಾ ಪರಮೇಶ್ವರನ್ ಫೋಟೋ ಹಾಕಿದೆ.ಸೆಕೆಂಡರಿ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನ ಮಾರ್ಚ್ ತಿಂಗಳಲ್ಲೇ ಬಿಡುಗಡೆ ಮಾಡಲಾಗಿತ್ತು.ಆದರೆ ತಾಂತ್ರಿಕ ಕಾರಣ ದಿಂದಾಗಿ ಮೂರು ವಿಷಯಗಳ ಅಂಕವನ್ನ ಅಪ್ಲೋಡ್ ಮಾಡಿರಲಿಲ್ಲ.

ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಶಿಕ್ಷಣ ಸಚಿವಾಲಯದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿವೆ. ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಸಹ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.ತೇಜಸ್ವಿ ಯಾದವ್ರ ಆರೋಪ ಗಳಿಗೆ ಪ್ರತ್ಯುತ್ತರ ನೀಡಿದ ಆಡಳಿತ ಪಕ್ಷದ ನಾಯಕ ಗುಲಮ್ ಗೌಸ್,ಇಷ್ಟು ದೊಡ್ಡ ಪ್ರಮಾಣ ದಲ್ಲಿ ಫಲಿತಾಂಶಗಳನ್ನ ಪ್ರಕಟಿಸುವಾಗ ಸಣ್ಣ ಪುಟ್ಟ ತಪ್ಪುಗಳು ಸರ್ವೇ ಸಾಮಾನ್ಯ ಎಂದು ಹೇಳಿದ್ದಾರೆ.

.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...