LIVE TV LocalCrimeNationalInternationalPoliticsEducationTechnologyEntertainmentSportsFeature
International News

ಬಜೆಟ್ ಮಂಡನೆ ಬೆನ್ನಲ್ಲೇ ಡಿಸೇಲ್, ಪೆಟ್ರೋಲ್ ಬೆಲೆ ಏರಿಕೆ

ನವದೆಹಲಿ-

ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲ ಸೌಕರ್ಯ ಸೆಸ್‌ ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದೆ.

ಡಿಸೇಲ್‌ಗೆ ಪ್ರತಿ ಲೀಟರ್‌ 4 ರೂ ಹೆಚ್ಚಳವಾದರೆ, 2.5ರೂ ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ ಹೆಚ್ಚಳವಾಗಲಿದೆ ಎನ್ನಲಾಗಿದೆ. ಇನ್ನೂ ನೂತನ ದರಗಳು ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆಲ್ಕೋಹಾಲ್‌ ಮೇಲಿನ ತೆರಿಗೆಯನ್ನು ಶೇ 100ಕ್ಕೆ ಹೆಚ್ಚಳ ಮಾಡಲಾಗಿದೆ

ಈ ನಡುವೆ ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದೆ.

ಇದರ ನೇರ ಪರಿಣಾಮ ಜನಸಾಮಾನ್ಯನ ಕಿಸೆ ಮೇಲೆ ಬೀಳಲಿದೆ. ಡಿಸೇಲ್‌ಗೆ ಪ್ರತಿ ಲೀಟರ್‌ 4 ರೂ ಹೆಚ್ಚಳವಾದ್ರೆ, 2.5ರೂ ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ ಹೆಚ್ಚಳವಾಗಲಿದೆ ಎನ್ನಲಾಗಿದೆ. ಇನ್ನೂ ನೂತನ ದರಗಳು ಇಂದು ಮದ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...