LIVE TV LocalCrimeNationalInternationalPoliticsEducationTechnologyEntertainmentSportsFeature
State News

ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ‌ ಬಹುದೊಡ್ಡ ಬದಲಾವಣೆ ಬಾಂಬ್ ಸಿಡಿಸಿದ ಮಹೇಶ್ ತೆಂಗಿನಕಾಯಿ - ಕಾದು ನೋಡಿ ಎಂದ್ರು ಶಾಸಕರು ತೀವ್ರ ಕುತುಜಲ ಕೆರಳಿಸಿದ ಹೇಳಿಕೆ.....

ಹುಬ್ಬಳ್ಳಿ -

ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಬಹುದೊಡ್ಡ ಪ್ರಮಾಣದ ಬೆಳವಣಿಗೆ ಯಾಗಲಿದೆ ಎಂದು ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಹೇಳಿದರು. ಹುಬ್ಬಳ್ಳಿ ಯಲ್ಲಿ ಮಾತನಾಡಿದ ಅವರು ಕಾದು ನೋಡಿ ಎನ್ನುತ್ತಾ ಹೊಸ ಬಾಂಬ್ ಸಿಡಿಸಿದರು ಮಹೇಶ್ ತೆಂಗಿನಕಾಯಿ.

ಮಹೇಶ್ ತೆಂಗಿನಕಾಯಿ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಗಿದ್ದು ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ‌ ಬಹುದೊಡ್ಡ ಬದಲಾವಣೆಯಾಗಲಿದೆ

ನಾವು ವಿರೋಧ ಪಕ್ಷದವರಾಗಿ‌ ಸರ್ಕಾರದ ಅಂಕು ಡೊಂಕುಗಳನ್ನ ತಿದ್ದುವ ಕೆಲಸ ಮಾಡುತ್ತಿದ್ದೇವೆ.ಕಾದು ನೋಡಿ ಲೋಕಸಭೆ ಚುನಾವಣೆ ನಂತರ ಬಹುದೊಡ್ಡ ಬದಲಾವ ಣೆಯಾಗಲಿದೆ ಎಂಬ ಅಚ್ಚರಿಯ ಹೇಳಿಕೆ ಯನ್ನು ನೀಡಿದರು.

ರಾಜಕೀಯ ಬದಲಾವಣೆ‌ ಕುರಿತು‌ ಹುಬ್ಬಳ್ಳಿ ಯಲ್ಲಿ‌ ಹೊಸ ಬಾಂಬ್ ಸಿಡಿಸಿದ ಶಾಸಕ‌ ಮಹೇಶ ಟೆಂಗಿನಕಾಯಿ.ಪಕ್ಷದ‌ ನಿಯಮಾನುಸಾರವಾಗಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಇಂದು ಕಾರ್ಯಕಾ ರಿಣಿ‌ ಸಭೆ ನಡೆಸುತ್ತಿದ್ದೇವೆ.

ಲೋಕಸಭಾ ಕ್ಷೇತ್ರಗಳಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವ ಕುರಿತು ಚರ್ಚೆ ನಡೆಸಲಿದ್ದೇವೆ. ಬಿಜೆಪಿಯಲ್ಲಿ‌ಯಾವುದೇ ನಿರ್ಣಯ‌ ಆದರೂ ಅದನ್ನು ಒಗ್ಗೂಡಿಸಿಕೊಂಡು‌ ನಾವು‌ ಕೆಲಸ‌ ಮಾಡುತ್ತೇವೆ ಎಂದರು.

https://youtu.be/2CcD6N41dno?si=em9C1Fga-cJnBQY_

 

ಇಂದು‌ ಯಾರ್ಯಾರು ಸೇರ್ಪಡೆಯಾಗು ತ್ತಾರೋ ಅವರೆಲ್ಲರನ್ನೂ ಒಗ್ಗೂಡಿಸುವ ಕೆಲಸಗಳಾಗುತ್ತವೆ.ದೇಶದಲ್ಲಿ‌ಮೋದಿಯವರನ್ನ‌ಮತ್ತೊಮ್ಮೆ ಪ್ರಧಾನಿಯನ್ನಾಗಿ‌ಮಾಡುವುದೇ ನಮ್ಮ‌ಉದ್ದೇಶ.

ಜಗದೀಶ ಶೆಟ್ಟರ್ ಮನೆಗೆ ಪಕ್ಷದ ಕಾರ್ಯಕರ್ತ ರು‌ತೆರಳದಂತೆ ಸೂಚನೆ ವಿಚಾರ.ಆ ರೀತಿ ಯಾವುದೂ ಇಲ್ಲ ಅವೆಲ್ಲ ಊಹಾಪೋಹಗಳು ಮೊನ್ನೆಯಷ್ಟೇ ಎಲ್ಲರೂ ಒಗ್ಗೂಡಿ‌ವುಜಯೇಂದ್ರ ಅವರ ಮೆರವಣಿಗೆ ಮಾಡಿದ್ದೇವೆ.

https://youtu.be/2CcD6N41dno?si=em9C1Fga-cJnBQY_

 

ಯಾರಿಗೂ ಆ ರೀತಿ ಯಾವುದೇ ಸೂಚನೆ ನೀಡಿಲ್ಲ.ಕಾರ್ಯಕರ್ತರು ಎಲ್ಲ ನಾಯಕರ‌ ಮನೆಗೆ ತೆರಳುವುದು‌ ಸಾಮಾನ್ಯಲೋಕಸಭೆ ಅಭ್ಯರ್ಥಿ ಆಯ್ಕೆ ಮಾಡೋದು ಪಕ್ಷದ ಹೈಕಮಾಂಡ್ ನಾಯಕರ ನಿರ್ಧಾರ

ಪ್ರಹ್ಲಾದ್ ಜೋಶಿಯವರು‌ ಈ‌ ಭಾಗದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನ‌ ಮಾಡುತ್ತಿದ್ದಾರೆ. ಧಾರವಾಡ ಜಿಲ್ಲೆಯ ಸರ್ವತೋಮುಖ‌ ಅಭಿ ವೃದ್ದಿ‌ಯನ್ನ‌ ಮಾಡಿದ್ದಾರೆ.ಕಾಂಗ್ರೆಸ್ ದೆಹಲಿ ಯಾತ್ರೆ ವಿಚಾರ

ಕಾಂಗ್ರೆಸ್ ಕೇವಲ ಕರ್ನಾಟಕಕ್ಕೆ ಅನ್ಯಾಯ ಮಾಡಿಲ್ಲ.ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷದ ಶಾಸಕರಿಗೆ ಅನ್ಯಾಯ ಮಾಡಿದೆ.ಈವರೆಗೂ ಯಾವೊಬ್ಬ ಶಾಸಕರಿಗೂ‌ ಅನುದಾನ ನೀಡದ‌ ಹೀನಾಯ ಪರಿಸ್ಥಿತಿ ಸರ್ಕಾರ ಅನುಭವಿಸುತ್ತಿದೆ

ಗ್ಯಾರಂಟಿ ವಿಚಾರದಲ್ಲಿ ಸಿಎಂ‌ ಹೇಳಬೇಕಿದ್ದ ಹೇಳಿಕೆಯನ್ನ‌ ಬಾಲಕೃಷ್ಣ ಅವರಿಂದ‌ ಹೇಳಿದ್ದಾರೆ ಗ್ಯಾರಂಟಿಗಳು ಬಹುಬೇಗನೇ ಬಂದ್ ಆಗಬೇಕಿತ್ತು‌.ಆದ್ರೆ ಕಾಂಗ್ರೆಸ್ ನವರೇ ಈ‌ ಬಗ್ಗೆ ಹೇಳಿದ್ದಾರೆ ಕಾಂಗ್ರೆಸ್ ನ‌ ಬಹುತೇಕ‌ ಶಾಸಕರಲ್ಲೂ ಈ‌ ಬಗ್ಗೆ ಅಸಮಾಧಾನವಿದೆ ಎಂದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...