LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕೆಲಸ ನಿರ್ವಹಿಸುತ್ತಲೇ ನಿಧನರಾದ ಅಕ್ಷರ ದಾಸೋಹದ ಅಧಿಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕೆಎಎಸ್ ಅಧಿಕಾರಿಯಾಗಿದ್ದ ನಧಾಫ್ ಸಾಹೇಬ್ರು……

ಶಿರಹಟ್ಟಿ -

ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿದ್ದ ತಾಲ್ಲೂಕು ಅಕ್ಷರ ದಾಸೋಹದ ನಿರ್ದೇಶಕರಾಗಿದ್ದ ಅಧಿಕಾರಿ ಯೊಬ್ಬರು ನಿಧನರಾಗಿದ್ದಾರೆ. ಹೌದು ಶಿರಹಟ್ಟಿ ತಾಲ್ಲೂಕಿನ ಅಕ್ಷರ ದಾಸೋಹದ ನಿರ್ದೇಶಕರಾದ ಶರೀಫ್ ಸಾಬ್ ಎನ್ ನಧಾಫ್ ಇವರೇ ಮೃತರಾದ ಅಧಿಕಾರಿಯಾಗಿದ್ದಾರೆ.ಎರಡು ದಿನಗಳ ಹಿಂದೆ ಯಷ್ಟೇ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕಾರ್ಯ ದಲ್ಲಿ ತೊಡಗಿದ್ದ ಸಮಯದಲ್ಲಿ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿತು.

ಕೂಡಲೇ ತಾಲ್ಲೂಕಿನ ಆಸ್ಪತ್ರಗೆ ಕರೆದುಕೊಂಡು ಹೋಗಿ ದಾಖಲು ಮಾಡಲಾಯಿತು. ನಂತರ ಧಾರವಾಡದ ಎಸ್ ಡಿಎಮ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಯಿತು. ಇನ್ನೂ ಮೆದುಳಿಗೆ ಸ್ಟ್ರೋಕ್ ಹೊಡೆದ ಪರಿಣಾಮವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಯನ್ನು ಪಡೆದುಕೊಳ್ಳುತ್ತಿದ್ದ ಇವರು ಇಂದು ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ. ಇನ್ನೂ ಶ್ರೀಯುತರು ರೋಣ ತಾಲ್ಲೂಕಿನ ಲಕ್ಕಲಗಟ್ಟಿ ಗ್ರಾಮದವರಾಗಿದ್ದು ಸವಣೂರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಶಿಕ್ಷಣ ಇಲಾಖೆಗೆ ಸೇರಿಕೊಂಡು ಸೇವೆಯನ್ನು ಆರಂಭಿಸಿದ ಇವರು 2010 ರಲ್ಲಿ ಕೆಎಎಸ್ ಪರೀಕ್ಷೆಯನ್ನು ಬರೆದು ಪಾಸಾಗಿ ಮುಂಡರಗಿ ತಾಲ್ಲೂಕಿನ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾಗಿ ಆಯ್ಕೆಯಾಗಿ ಕೆಲ ದಿನಗಳ ನಂತರ 2017 -18 ರಲ್ಲಿ ಅಕ್ಷರ ದಾಸೋ ಹದ ಅಧಿಕಾರಿಯಾಗಿ ಶಿರಹಟ್ಟಿ ತಾಲ್ಲೂಕಿಗೆ ಆಗಮಿಸಿದ್ದರು.

ತಮ್ಮ ಕೆಲಸದಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿದ್ದ ಶಿಕ್ಷಕರು ಮತ್ತು ಅಧಿಕಾರಿಗಳೊಂದಿಗೆ ಮತ್ತು ಮಕ್ಕಳೊಂದಿಗೆ ಸ್ನೇಹಪರ ಭಾವವನ್ನು ಹೊಂದಿದವರಾಗಿದ್ದರು.ಯುವ ಉತ್ಸಾಹಿ ಅಧಿಕಾರಿ ಯಾಗಿದ್ದ ಎಲ್ಲರಿಗೂ ಅಚ್ಚುಮೆಚ್ಚಿನ ಅಧಿಕಾರಿಯಾ ಗಿದ್ದ ಇವರ ನಿಧನದ ಸುದ್ದಿ ಶಿಕ್ಷಕ ಬಳಗಕ್ಕೆ ಇಲಾಖೆ ಗೆ ನಂಬಲಾರದಂತಹ ಆಘಾತವನ್ನು ನೀಡಿದೆ. ಶಿಕ್ಷಣ ಇಲಾಖೆಗೆ ತುಂಬಲಾರದ ನಷ್ಟವಾಗಿದ್ದು ಅವರ ಆತ್ಮಕ್ಕೆ ತಾಲ್ಲೂಕಿನ ಜಿಲ್ಲೆಯ ಮತ್ತು ನಾಡಿನ ಶಿಕ್ಷಕರು ಚಿರಶಾಂತಿಯನ್ನು ಕೊರಿದ್ದಾರೆ.ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲ್ಲೂಕಿನ ಗ್ರಾಮೀಣ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸಂತಾಪವನ್ನೂ ಸೂಚಿಸಿದ್ದಾರೆ.ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ.ಶಿಕ್ಷಣಾಧಿಕಾರಿಗಳು ಆರ್ ಎಸ್ ಬುರಡಿ ಸಮನ್ವಯಾಧಿಕಾರಿಗಳು ನದಾಫ್ ಅವರು,ಸಮಸ್ತ ಗುರು ಬಳಕ ಸಂತಾಪವನ್ನು ಸೂಚಿಸಿದ್ದಾರೆ. ಇವರೊಂದಿಗೆ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಂಧುಗಳಾದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ,ಎಂ ವಿ ಕುಸುಮ.ಜಿ, ಟಿ, ಲಕ್ಷ್ಮೀದೇ ವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನ ಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ ಸೇರಿದಂತೆ ಹಲವಾರು ಶಿಕ್ಷಕ ಬಂಧುಗಳು ಭಾವಪೂರ್ಣ ನಮನಗಳೊಂ ದಿಗೆ ಸಂತಾಪವನ್ನು ಸೂಚಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....