LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಲ್ ರೌಂಡರ್ ವಿನಯ್ ಕುಮಾರ್.....

ಬೆಂಗಳೂರು -

ಕರ್ನಾಟಕದ ಖ್ಯಾತ ಆಲ್ ರೌಂಡರ್, ರಾಜ್ಯದಲ್ಲಿ ಎರಡು ರಣಜಿ ಟ್ರೋಫಿ ಗೆದ್ದು ಕೊಟ್ಟ ನಾಯಕ ಮತ್ತು ದಾವಣಗೆರೆ ಎಕ್ಸ್ ಪ್ರೆಸ್ ಖ್ಯಾತಿಯ ಕ್ರಿಕೆಟರ್ ವಿನಯ್ ಕುಮಾರ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಎರಡು ಪುಟಗಳ ಪತ್ರವನ್ನು ಬರೆದು ಅದನ್ನು ಟ್ವಿಟರ್ ನಲ್ಲಿ ಹಂಚಿಕೊಳ್ಳುವ ಮೂಲಕ ವಿನಯ್ ಕುಮಾರ್ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.

ಭಾರತದ ರಾಷ್ಟ್ರೀಯ ತಂಡಕ್ಕೆ 2010 ರಲ್ಲಿ ಜಿಂಬಾಂಬ್ವೆ ವಿರುದ್ಧ ಏಕದಿನ ಪಂದ್ಯಕ್ಕೆ ಮೊದಲು ಪಾದಾರ್ಪಣೆ ಮಾಡಿದ್ದ ವಿನಯ್ ಕುಮಾರ್ ಭಾರತದ ಪರ ಒಟ್ಟು 31 ಪಂದ್ಯಗಳನ್ನು ಆಡಿದ್ದು, 31 ವಿಕೆಟ್ ಕಬಳಿಸಿದ್ದಾರೆ. ಒಂದು ಬಾರಿ ನಾಲ್ಕು ವಿಕೆಟ್ ನ್ನು ಸಾಧಿಸಿದ್ದಾರೆ.

ಇನ್ನೂ ಆಸ್ಟ್ರೇಲಿಯಾ ವಿರುದ್ಧ 2012ರಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಿರುವ ವಿನಯ್ ಕುಮಾರ್ 1 ವಿಕೆಟ್ ಕಬಳಿಸುವಲ್ಲಿ ಮಾತ್ರ ಸಫಲರಾಗಿದ್ದಾರೆ.ಏನೇ ಆಗಲಿ ರಾಜ್ಯದ ಮತ್ತೊಬ್ಬ ಪ್ರತಿಭಾವಂತ ಕ್ರಿಕೆಟ್ ಆಟಗಾರ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದು ಬೇಸರದ ಸಂಗತಿ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....