LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಎಲ್ಲಾ ಶಾಸಕರು ಬೆಂಗಳೂರಿನಲ್ಲಿ ಸುತ್ತಾಟ ಧಾರವಾಡದ ಗ್ರಾಮೀಣ ಕ್ಷೇತ್ರದ ಶಾಸಕ ಕ್ಷೇತ್ರದಲ್ಲಿ ಸುತ್ತಾಟ

ಧಾರವಾಡ -

ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದಲ್ಲಿ ಒಂದೇ ಒಂದು ಮಾತು ಮುಖ್ಯಮಂತ್ರಿ ಬದಲಾಗು ತ್ತಾರೆನಾ ಯಡಿಯೂರಪ್ಪ ಕೆಳಗೆ ಇಳಿಯುತ್ತಾರೆನಾ ಏನಾಗುತ್ತದೆ ಎಂಬ ಚರ್ಚೆ ಮಾತು.ಇದೇಲ್ಲದರ ನಡುವೆ ಬಹುತೇಕ ಎಲ್ಲಾ ಶಾಸಕರು ಸಧ್ಯ ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಠಿಕಾಣೆ ಹೂಡಿದ್ದಾರೆ.ಬೆಂಗಳೂರಿನಲ್ಲಿ ಎಲ್ಲಾ ಶಾಸಕರು ಸುತ್ತಾಡುತ್ತಿದ್ದರೆ ಇತ್ತ ಧಾರವಾಡದ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ತಮ್ಮ ಕ್ಷೇತ್ರದಲ್ಲಿ ಸುತ್ತಾಡುತ್ತಿದ್ದಾರೆ.

ಒಂದು ಕಡೆಗೆ ಬಿಟ್ಟು ಬಿಡಲಾರದ ಮಳೆ ಮತ್ತೊಂ ದು ಕಡೆಗೆ ತೀವ್ರವಾಗಿ ಕಾಡುತ್ತಿರುವ ಕರೋನಾ ಕಾಟ ಹೀಗಾಗಿ ಬೆಂಗಳೂರಿಗೆ ಹೋಗಿದ್ದ ಶಾಸಕರು ಕ್ಷೇತ್ರದ ಸಮಸ್ಯೆ ಅನುದಾನ ವಿಚಾರ ಕುರಿತಂತೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮರಳಿ ಧಾರ ವಾಡಗೆ ಬಂದು ಬಿಡುವಿಲ್ಲದೇ ಸುತ್ತಾಡುತ್ತಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ಬೆಂಗಳೂರಿನಲ್ಲಿ CM ಭೇಟಿ

ಹೌದು ಕ್ಷೇತ್ರದಲ್ಲಿ ಮಳೆಯಿಂದಾಗಿ ಆಗಿರುವ ಅವಾಂತರ ಸಮಸ್ಯೆ ಕೋವಿಡ್ ನಿಂದಾಗಿ ಸಧ್ಯ ಪರಸ್ಥಿತಿ ಹೇಗಿದೆ ಇನ್ನೂ ಕರೋನಾ ಸಮಯದಲ್ಲಿ ಕರ್ತವ್ಯ ಮಾಡಿದ ಕರೋನಾ ವಾರಿಯರ್ಸ್ ಗಳಿಗೆ ಪ್ರಶಂಸನಾ ಪತ್ರದೊಂದಿಗೆ ಪ್ರತಿಯೊಬ್ಬರಿಗೂ 2000 ರೂಪಾಯಿ ನೀಡಿ ಗೌರವಿಸುತ್ತಿರುವುದು

ಇದರೊಂದಿಗೆ ಇನ್ನೂ ಕೆಲವು ವಿಚಾರ ಕುರಿತಂತೆ ಶಾಸಕ ಅಮೃತ ದೇಸಾಯಿ ಊರುರು ಸುತ್ತಾಡುತ್ತಾ ಸಮಸ್ಯೆಯನ್ನು ಆಲಿಸುತ್ತಿದ್ದಾರೆ.ಬಹುತೇಕ ಶಾಸಕ ರು ಬೆಂಗಳೂರಿನಲ್ಲಿ ಸುತ್ತಾಡುತ್ತಿದ್ದರೆ ಇತ್ತ ಇವರು ಕ್ಷೇತ್ರದಲ್ಲಿ ಊರುರು ಸುತ್ತಾಡುತ್ತಾ ಸಮಸ್ಯೆಯನ್ನು ಆಲಿಸುತ್ತಿದ್ದಾರೆ.

ಕಾಲ್ನಡಿಗೆ ಮೂಲಕ ಪ್ರತಿದಿನ ಸುರಿಯುವ ಮಳೆಯ ನಡುವೆ ಮನೆಯಲ್ಲಿ ಬೆಚ್ಚಗೆ ಕುಳಿತುಕೊಳ್ಳದೇ ಆಪ್ತ ರೊಂದಿಗೆ ಕ್ಷೇತ್ರದಲ್ಲಿನ ಒಂದೊಂದು ಊರಿನಲ್ಲಿನ ಸಮಸ್ಯೆ ಪರಸ್ಥಿತಿಯನ್ನು ಶಾಸಕ ಅಮೃತ ದೇಸಾಯಿ ಆಲಿಸುತ್ತಿದ್ದಾರೆ

ಅಲ್ಲದೇ ಅಧಿಕಾರಿಗಳನ್ನು ಕೂಡಾ ಕರೆದುಕೊಂಡು ಹೋಗುತ್ತಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದ ಲ್ಲಿಯೇ ಪರಿಹಾರವನ್ನೂ ನೀಡಿಸುತ್ತಿದ್ದಾರೆ ಇದರೊಂ ದಿಗೆ ಯುವ ಉತ್ಸಾಹಿ ಶಾಸಕ ಅಮೃತ ದೇಸಾಯಿ ಉತ್ಸಾಹದಿಂದ ಕಾಲಿಗೆ ಚಕ್ರವನ್ನು ಕಟ್ಟಿಕೊಂಡವ ರಂತೆ ಸಖತ್ ತಿರುಗಾಡುತ್ತಾ ಕ್ಷೇತ್ರದ ಜನರ ನೆರವಿಗೆ ಮುಂದಾಗಿದ್ದಾರೆ

https://youtu.be/Annt7pbrXKQ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...