LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ BJP ಯುವ ಮೋರ್ಚಾ ದ ಅಳ್ನಾವರ ಮಂಡಲ ಕಾರ್ಯಾಕಾರಣಿ ಸಭೆ.....

ಅಳ್ನಾವರ -

ಧಾರವಾಡದ ಮಂಡಿಹಾಳ ಗ್ರಾಮದ ಶಿವಾನಂದ ಮಠದಲ್ಲಿ ಧಾರವಾಡದ ಬಿಜೆಪಿ ಪಕ್ಷದ ಯುವ ಮೋರ್ಚ ಅಳ್ನಾವರ ಕಾರ್ಯಾಕಾರಣಿ ಸಭೆ ನಡೆಯಿತು‌.ಗ್ರಾಮದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಹಲವು ಗಣ್ಯರು ಪಕ್ಷದ ಯುವ ಮುಖಂಡರು ಭಾಗವಹಿಸಿದರು

ಜಿಲ್ಲಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಈ ಒಂದು ಸಭೆ ಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆಯನ್ನು ಮಾಡಲಾಯಿತು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಕಬ್ಬಡ್ಡಿ ಪಂದ್ಯಾ ವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ, ಅಂತರರಾಷ್ಟ್ರೀಯ ಮಟ್ಟಕ್ಕೆ ಸ್ಥಾನ ಪಡೆದ

ಅಳ್ನಾವರ ಮಂಡಲದ ರಾಮಾಪುರ ಗ್ರಾಮದ ಯುವಕರಾದ,ನಾಗರಾಜ ಹಂಚಿನಮನಿ, ಮಾಲತೇಶ ಹಾಗೂ ರವಿ ಹಿತ್ತಲಮನಿ ಇವರನ್ನು ಭಾಜಪ ಯುವ ಮೋರ್ಚಾ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವ ಮೋರ್ಚಾದ ಮಂಡಲ ಅಧ್ಯಕ್ಷರಾದ ಚಂದ್ರು ತಲ್ಲೂರ,ವಿಭಾಗೀಯ ಸಂಘಟನಾ ಕಾರ್ಯದರ್ಶಿಗಳಾದ ಜಯತೀರ್ಥ ಕಟ್ಟಿ,ರಾಜ್ಯ ಯುವಮೋರ್ಚಾ ಕಾರ್ಯದರ್ಶಿಯಾದ ಪ್ರಕಾಶ ಶೃಂಗೇರಿ,ಜಿಲ್ಲಾಧ್ಯಕ್ಷರಾದ ಬಸವರಾಜ ಕುಂದಗೂಳಮಠ,ಮಂಡಲ ಅಧ್ಯಕ್ಷರಾದ ಕಲ್ಮೆಶ ಬೇಲೂರು,ನಾರಾಯಣ ಮೋರೆ,ಶಂಕರ ಕೋಮಾರದೇಸಾಯಿ, ಸೇರಿದಂತೆ ಮಂಡಲದ ಪ್ರಮುಖರು ಹಾಗೂ ಯುವ ಮೋರ್ಚಾದ ಎಲ್ಲ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...