LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಹಿಳೆಗೆ ಅಶ್ಲೀಲ ಸಂದೇಶ ಕಳಿಸಿದ ಯುವಕನಿಗೆ ಗೂಸಾ.....

ಕೊಪ್ಪಳ -

ಮಹಿಳೆಗೆ ಅಶ್ಲೀಲ ಸಂದೇಶ ಕಳಿಸಿದ್ದ ಯುವಕನಿಗೆ ಮಹಿಳೆಯೊಬ್ಬಳು ನಡು ರಸ್ತೆಯಲ್ಲಿಯೇ ಯುವಕ ನಿಗೆ ಗೂಸಾ ನೀಡಿದ ಘಟನೆ ಕೊಪ್ಪಳದಲ್ಲಿ ನಡೆ ದಿದೆ.ಕೊಪ್ಪಳ ಜಿಲ್ಲಾ ಆಸ್ಪತ್ರೆ ಮುಂಭಾಗದಲ್ಲಿ ಮಹಿಳೆಯೊಬ್ಬಳು ಯುವಕನೊಬ್ಬನನ್ನು ಹಿಗ್ಗಾಮುಗ್ಗ ಥಳಿಸಿದ್ದಾಳೆ.

ವೀರಯ್ಯ ಚಪ್ಪಲಿ ಏಟು ತಿಂದ ಯವಕನಾಗಿದ್ದಾನೆ. ಮೂಲತಃ ಕೊಪ್ಪಳ ತಾಲೂಕಿನ ನರೇಗಲ್ ನಿವಾಸಿ. ಧರ್ಮದೇಟು ತಿಂದಿದ್ದಾನೆ.ಅವನಿಗಿಂತ ದೊಡ್ಡವಳು ಅದರಲ್ಲೂ ಮದುವೆಯಾಗಿರೋ ಮಹಿಳೆಗೆ ಅಶ್ಲೀಲ ಸಂದೇಶ ಕಳಿಸಿ ತಗ್ಲಾಕ್ಕೊಂಡಿದ್ದಾನೆ.

ಪದೇ ಪದೇ ಮೊಬೈಲ್ ಗೆ ಅಶ್ಲೀಲ ಸಂದೇಶದ ಜೊತೆಗೆ ನಾನು ಅವಳನ್ನ ಲವ್ ಮಾಡ್ತೀನಿ ಎಂದೂ ಊರವರ ಮುಂದೆ ಹೇಳಿಕೊಂಡಿದ್ದನು. ಹೀಗಾಗಿ ರೊಚ್ಚಿಗೆದ್ದ ಮಹಿಳೆ ವೀರಯ್ಯನನ್ನು ಮನಬಂದಂತೆ ಥಳಿಸಿದ್ದಾಳೆ.ವೀರಯ್ಯ ನನ್ನ ತಮ್ಮ ತಮ್ಮ ಎಂದು ಮಹಿಳೆ ಸಲುಗೆ ಕೊಟ್ಟಿದ್ದಳು. ಆದರೆ ಅದೇ ಸಲುಗೆ ಯನ್ನ ದುರಪಯೋಗ ಮಾಡಿಕೊಂಡ ವೀರಯ್ಯ ಯುವತಿ ಮೊಬೈಲ್ ಗೆ ಅಶ್ಲೀಲ ಸಂದೇಶ ಕಳಿಸಿದ್ದನಂತೆ.

https://youtu.be/a-TzD1sQF5Uhttps://youtu.be/a-TzD1sQF5U

ಇದರಿಂದ ಮಹಿಳೆಯ ಮನೆಯವರು ಅವನಿರೋ ಜಾಗಕ್ಕೆ ಬಂದು ಚಪ್ಪಲಿ ಏಟು ನೀಡಿದ್ದಾರೆ.
ಮಹಿಳೆ ಕೊಪ್ಪಳ ತಾಲೂಕಿನ ಹುಣಸಿಹಾಳ ತಾಂಡಾ ನಿವಾಸಿಯಾಗಿದ್ದು ಜಾಗ ಕೊಡಿಸೋ ವಿಚಾರಕ್ಕೆ ಇವರಿಬ್ಬರ ಮಧ್ಯೆ ಪರಿಚಯವಾಗಿದೆ. ಪರಿಚಯ ದಿಂದ ಕಳೆದ ಒಂದು ವರ್ಷದಿಂದ ಫೋನ್ ಅಲ್ಲಿ ಮಾತಾಡಿದ್ದಾರೆ.

ಮಹಿಳೆಯ ಮನೆಗೆ ವೀರಯ್ಯ ಬಂದುಹೋಗೋದು ಮಾಡಿದ್ದಾನೆ. ಮಹಿಳೆ ಕೂಡ ತಮ್ಮ ತಮ್ಮ ಎಂದೇ ಮಾತಾನಾಡಿದ್ದಾಳೆ. ಆದರೆ ವೀರಯ್ಯ ಮಾತ್ರ ನಾನ ಅವಳನ್ನ ಲವ್ ಮಾಡ್ತೀನಿ ಎಂದು ಬಿಲ್ಡಪ್ ಕೊಟ್ಟಿ ದ್ದಾನೆ. ಮಹಿಳೆಯ ಊರಲ್ಲೂ ಅದನ್ನೇ ಹೇಳಿ ತಿರುಗಾಡಿದ್ದಾನೆ.ವೀರಯ್ಯ ಜಿಲ್ಲಾ ಆಸ್ಪತ್ರೆಮುಂಬಾಗ ಎಳನೀರು ಮಾರಾಟ ಮಾಡ್ತಾನೆ. ಈ ಹಿಂದೆನೇ ಹಲವಾರು ಬಾರಿ ಮಹಿಳೆ ಎಚ್ಚರಿಕೆ ಕೊಟ್ಟಿದ್ದಳು. ಆದರೂ ವೀರಯ್ಯ ಪದೇ ಪದೇ ಫೋನ್ ಮಾಡೋ ದು, ಮೆಸೇಜ್ ಮಾಡೋದುಮಾಡಿದ್ದಾನೆ. ಹೀಗಾಗಿ ಮಹಿಳೆ ಇಂದು ನಡು ರಸ್ತೆಯಲ್ಲಿ ಚಪ್ಪಲಿ ಏಟು ನೀಡಿ, ಜಾಡಿಸಿ ಒದ್ದಿದ್ದಾಳೆ.ಇತ್ತ ಧರ್ಮದೇಟು ತಿಂದ ಯುವಕ ಪೊಲೀಸರನ್ನ ಕರೆಸಿ ಎಂದು ಬೇಡಿ ಕೊಳ್ಳು ತ್ತಿದ್ದನು. ಕೊನೆಗೆ ಪೊಲೀಸರು ಬಂದು ವೀರಯ್ಯ ನನ್ನ ಕರೆದುಕೊಂಡು ಹೋದ್ರು. ಸದ್ಯ ವೀರಯ್ಯ ಕೊಪ್ಪಳ ಮಹಿಳಾ ಪೊಲೀಸರ ವಶದಲ್ಲಿದ್ದಾನೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...